ಪ್ಯಾರಿಸ್‌ ಮಾಸ್ಟರ್ ಟೆನಿಸ್‌: ಜೊಕೋಗೆ ಆಘಾತವಿಕ್ಕಿದ ಕಶನೋವ್‌


Team Udayavani, Nov 6, 2018, 6:00 AM IST

khachanov.jpg

ಪ್ಯಾರಿಸ್‌: ಐದನೇ ಬಾರಿಗೆ ಪ್ಯಾರಿಸ್‌ ಮಾಸ್ಟರ್ ಟೆನಿಸ್‌ ಕಿರೀಟ ಏರಿಸಿಕೊಂಡು ತಮ್ಮ ನಂಬರ್‌ ವನ್‌ ರ್‍ಯಾಂಕಿಂಗ್‌ ಪುನರಾಗಮನದ ಸಂಭ್ರಮವನ್ನು ದೊಡ್ಡ ರೀತಿಯಲ್ಲಿ ಆಚರಿಸಬೇಕೆಂಬ ನೊವಾಕ್‌ ಜೊಕೋವಿಕ್‌ ಕನಸಿಗೆ ರಶ್ಯದ ಯುವ ಆಟಗಾರ ಕರೆನ್‌ ಕಶನೋವ್‌ ತಣ್ಣೀರೆರಚಿದ್ದಾರೆ. ರವಿವಾರ ರಾತ್ರಿ ನಡೆದ ಪ್ರಶಸ್ತಿ ಕಾಳಗದಲ್ಲಿ ಅವರು ಜೊಕೋವಿಕ್‌ಗೆ 7-5, 6-4 ನೇರ ಸೆಟ್‌ಗಳ ಆಘಾತವಿಕ್ಕಿ ಕಿರೀಟ ಏರಿಸಿಕೊಂಡರು.

22ರ ಹರೆಯದ ಪ್ರತಿಭಾನ್ವಿತ ಟೆನಿಸಿಗ ಕಶನೋವ್‌ ಒಂದು ಗಂಟೆ, 37 ನಿಮಿಷಗಳ ಕಾಲ ದಿಟ್ಟ ಹೋರಾಟ ನಡೆಸಿ ತಮ್ಮ ಟೆನಿಸ್‌ ಬಾಳ್ವೆಯ ಬಹುದೊಡ್ಡ ಪ್ರಶಸ್ತಿಯೊಂದನ್ನು ಎತ್ತಿದರು.

ಈ ಹಿನ್ನಡೆಗೆ ಜೊಕೋವಿಕ್‌ ಅವರ ಅನಾರೋಗ್ಯವೂ ಸ್ವಲ್ಪ ಮಟ್ಟಿಗೆ ಕಾರಣವಾಗಿತ್ತು. ಕಳೆದೊಂದು ವಾರದಿಂದ “ಫ‌ೂÉ’ನಿಂದ ಅವರು ಬಳಲುತ್ತಿದ್ದರು. ಅಲ್ಲದೇ ಸೆಮಿಫೈನಲ್‌ನಲ್ಲಿ ರೋಜರ್‌ ಫೆಡರರ್‌ ಜತೆ 3 ಗಂಟೆಗಳ ಹೋರಾಟ ನಡೆಸಿದ ಕಾರಣ ಜೊಕೋ ಬಳಲಿದಂತೆ ಕಂಡುಬಂದರು.  ಇದರೊಂದಿಗೆ ಜೊಕೋವಿಕ್‌ ಕಳೆದ 3 ತಿಂಗಳಲ್ಲಿ ಸಾಧಿಸುತ್ತ ಬಂದ ಸತತ ಗೆಲುವಿನ ಅಭಿಯಾನ 22 ಪಂದ್ಯಗಳಿಗೆ ಕೊನೆಗೊಂಡಿತು.

ಈ ಸಾಧನೆಯ ವೇಳೆ ಕರೆನ್‌ ಕಶನೋವ್‌ ಟಾಪ್‌-10 ಯಾದಿಯ ನಾಲ್ವರು ಟೆನಿಸಿಗರನ್ನು ಮಣಿಸಿದ್ದು ವಿಶೇಷವಾಗಿತ್ತು. ಪ್ರಶಸ್ತಿಯ ಹಾದಿಯಲ್ಲಿ ಅವರು ಜಾನ್‌ ಇಸ್ನರ್‌, ಡೊಮಿನಿಕ್‌ ಥೀಮ್‌, ಅಲೆಕ್ಸಾಂಡರ್‌ ಜ್ವೆರೇವ್‌ ಮೊದಲಾದ ಖ್ಯಾತ ಆಟಗಾರರಿಗೆ ಸೋಲಿನ ರುಚಿ ತೋರಿಸಿದ್ದರು. ವಿಶ್ವ ರ್‍ಯಾಂಕಿಂಗ್‌ನಲ್ಲಿ 18ನೇ ಸ್ಥಾನದಲ್ಲಿದ್ದ ಕಶನೋವ್‌ ಈ ಗೆಲುವಿನೊಂದಿಗೆ 11ಕ್ಕೆ ಜಿಗಿದಿದ್ದಾರೆ.
“ಈ ಪಂದ್ಯದ ಎಲ್ಲ ಶ್ರೇಯ ಕಶನೋವ್‌ಗೆ ಸಲ್ಲಬೇಕು. ಅವರು ಗೆಲುವಿಗೆ ಅರ್ಹರಾಗಿದ್ದರು. ಅವರಿಗೆ ಉಜ್ವಲ ಭವಿಷ್ಯವಿದೆ’ ಎಂಬುದಾಗಿ ಜೊಕೋವಿಕ್‌ ಹಾರೈಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.