ಆಸ್ಟ್ರೇಲಿಯ ಟಿ20 ತಂಡ: ಸ್ಟಾರ್‌ ಆಟಗಾರರಿಗೆ ವಿಶ್ರಾಂತಿ


Team Udayavani, Nov 9, 2018, 12:42 PM IST

finch.jpg

ಅಡಿಲೇಡ್‌: ಪ್ರವಾಸಿ ದಕ್ಷಿಣ ಆಫ್ರಿಕಾ ಹಾಗೂ ಭಾರತದೆದುರಿನ ಟಿ20 ಸರಣಿಗಾಗಿ ತನ್ನ ತಂಡವನ್ನು ಅಂತಿಮಗೊಳಿಸಿರುವ ಆಸ್ಟ್ರೇಲಿಯ, ಸ್ಟಾರ್‌ ಆಟಗಾರರನೇಕರಿಗೆ ವಿಶ್ರಾಂತಿ ನೀಡಿದೆ. ಮಿಚೆಲ್‌ ಸ್ಟಾರ್ಕ್‌, ನಥನ್‌ ಲಿಯೋನ್‌, ಪೀಟರ್‌ ಸಿಡ್ಲ್, ಮಿಚೆಲ್‌ ಮಾರ್ಷ್‌ ಅವರನ್ನೆಲ್ಲ ಭಾರತ ವಿರುದ್ಧದ ಟೆಸ್ಟ್‌ ಸರಣಿಗಾಗಿ ಕಾದಿರಿಸಲಾಗಿದೆ.

13 ಸದಸ್ಯರ ತಂಡದಲ್ಲಿ ಆಲ್‌ರೌಂಡರ್‌ ಮಾರ್ಕಸ್‌ ಸ್ಟೊಯಿನಿಸ್‌ ಮತ್ತು ಸೀಮರ್‌ ಜಾಸನ್‌ ಬೆಹ್ರಾನ್ಡಾಫ್   ಅವರನ್ನು ಸೇರಿಸಿಕೊಳ್ಳಲಾಗಿದೆ. ಗಾಯಾಳಾಗಿದ್ದ ಸ್ಟೊಯಿನಿಸ್‌ ಪಾಕಿಸ್ಥಾನ ವಿರುದ್ಧ ಆಡಲಾದ ಏಕೈಕ ಟಿ20 ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಸ್ಟೊಯಿನಿಸ್‌ ಮತ್ತು ಬೆಹ್ರಾನ್ಡಾಫ್  ಅವರನ್ನು ತಂಡಕ್ಕೆ ಸ್ವಾಗತಿಸುತ್ತಿದ್ದೇವೆ ಎಂಬುದಾಗಿ ಪ್ರಧಾನ ಕೋಚ್‌ ಹಾಗೂ ರಾಷ್ಟ್ರೀಯ ಆಯ್ಕೆಗಾರನೂ ಆಗಿರುವ ಜಸ್ಟಿನ್‌ ಲ್ಯಾಂಗರ್‌ ಹೇಳಿದ್ದಾರೆ.
ಆರನ್‌ ಫಿಂಚ್‌ ತಂಡವನ್ನು ಮುನ್ನಡೆಸಲಿದ್ದು, ಅಲೆಕ್ಸ್‌ ಕ್ಯಾರಿ ಉಪನಾಯಕರಾಗಿರುವರು.

ಆಸ್ಟ್ರೇಲಿಯ-ದಕ್ಷಿಣ ಆಫ್ರಿಕಾ ನಡುವಿನ ಏಕೈಕ ಟಿ20 ಪಂದ್ಯ ನ. 17ರಂದು ನಡೆಯಲಿದೆ. ಭಾರತದೆದುರಿನ 3 ಪಂದ್ಯಗಳು ಬ್ರಿಸ್ಬೇನ್‌ (ನ. 21), ಮೆಲ್ಬರ್ನ್ (ನ. 23) ಮತ್ತು ಸಿಡ್ನಿಯಲ್ಲಿ (ನ. 25) ನಡೆಯಲಿವೆ.

ಆಸ್ಟ್ರೇಲಿಯ ತಂಡ 
ಆರನ್‌ ಫಿಂಚ್‌ (ನಾಯಕ), ಅಲೆಕ್ಸ್‌ ಕ್ಯಾರಿ (ಉಪನಾಯಕ), ಆ್ಯಶrನ್‌ ಅಗರ್‌, ಜಾಸನ್‌ ಬೆಹೆÅಂಡಾಫ್ì, ನಥನ್‌ ಕೋಲ್ಟರ್‌ ನೈಲ್‌, ಕ್ರಿಸ್‌ ಲಿನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಬೆನ್‌ ಮೆಕ್‌ಡರ್ಮಟ್‌, ಡಿ’ಆರ್ಸಿ ಶಾರ್ಟ್‌, ಬಿಲ್ಲಿ ಸ್ಟಾನ್‌ಲೇಕ್‌, ಮಾರ್ಕಸ್‌ ಸ್ಟೋಯಿನಿಸ್‌, ಆ್ಯಂಡ್ರೂ ಟೈ, ಆ್ಯಡಂ ಝಂಪ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.