ತವರಿನಲ್ಲಿ ಬೆಂಗಾಲ್‌ ವಾರಿಯರ್  ಗರ್ಜನೆ


Team Udayavani, Dec 22, 2018, 11:07 AM IST

kabaddi-21.jpg

ಕೋಲ್ಕತಾ: ಶುಕ್ರವಾರದಿಂದ ಮೊದಲ್ಗೊಂಡ ಕೋಲ್ಕತಾ ಚರಣದ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಆತಿಥೇಯ ಬೆಂಗಾಲ್‌ ವಾರಿಯರ್ ಗೆಲುವಿನ ಆರಂಭ ಕಂಡುಕೊಂಡಿದೆ. ತೀವ್ರ ಪೈಪೋಟಿಯಿಂದ ಕೂಡಿದ ಮೊದಲ ಮುಖಾಮುಖೀಯಲ್ಲಿ ಬೆಂಗಾಲ್‌ ವಾರಿಯರ್ 27-24 ಅಂಕಗಳ ಅಂತರದಿಂದ ತಮಿಳ್‌ ತಲೈವಾಸ್‌ ತಂಡವನ್ನು ಸೋಲಿಸಿದೆ. 

ಇದು ಪ್ರಸಕ್ತ ಕೂಟದಲ್ಲಿ ಬೆಂಗಾಲ್‌ ಸಾಧಿಸಿದ 9ನೇ ಗೆಲುವು. ಮಾತ್ರವಲ್ಲ ಒಟ್ಟಾರೆ ಅಂಕವನ್ನು 53 ಹೆಚ್ಚಿಸಿಕೊಂಡು ನಾಕೌಟ್‌ ಹಂತದ ಭರವಸೆಯನ್ನು ಹೆಚ್ಚಿಸಿಕೊಂಡಿತು. ಈಗಗಲೇ ಹೊರಬಿದ್ದ ತಮಿಳ್‌ಗೆ ಈ ಸೋಲು ಗಾಯದ ಮೇಲೆ ಬರೆ ಎಳೆಯಿತು.

“ನೇತಾಜಿ ಒಳಾಂಗಣ ಕ್ರೀಡಾಂ ಗಣ’ದಲ್ಲಿ ನಡೆದ ಪಂದ್ಯದಲ್ಲಿ ಜಾಂಗ್‌ ಕುನ್‌ ಲೀ (12 ಅಂಕ), ಮಣಿಂದರ್‌ ಸಿಂಗ್‌ (7 ಅಂಕ) ಬೆಂಗಾಲ್‌ ಪರ ರೈಡಿಂಗ್‌ನಲ್ಲಿ ಮಿಂಚಿದರು. ರಾಣಾ ಸಿಂಗ್‌ (4 ಅಂಕ)ಅದ್ಭುತ ಟ್ಯಾಕಲ್‌ ಮೂಲಕ ತಲೈವಾಸ್‌ಗೆ ಸುಸ್ತು ಹೊಡೆಸಿದರು. 

ತಮಿಳ್‌ ತಲೈವಾಸ್‌ ಪರ ಕನ್ನಡಿಗ ಸುಕೇಶ್‌ ಹೆಗ್ಡೆ (9 ಅಂಕ) ಮಿಂಚಿನ ರೈಡಿಂಗ್‌ ಪ್ರದರ್ಶಿಸಿದರು. ಆದರೆ ರಕ್ಷಣಾ ವಿಭಾಗದ ಭಾರೀ ವೈಫ‌ಲ್ಯ ತಲೈವಾಸ್‌ ಆಘಾತ ಅನುಭವಿಸಿತು. ನಾಯಕ ಅಜಯ್‌ ಠಾಕೂರ್‌ (5 ಅಂಕ) ಹಾಗೂ ಅತುಲ್‌ (4 ಅಂಕ) ರೈಡಿಂಗ್‌ನಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ಸು ಸಾಧಿಸಿದರು. ದಿನದ ಮತ್ತೂಂದು ಪಂದ್ಯದಲ್ಲಿ ಪುನೇರಿ ಪಲ್ಟಾನ್‌ 35-20ರಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.