ಸೌರಭ್‌ಗೆ ಸ್ವರ್ಣ, ಅರ್ಜುನ್‌ಗೆ ಬೆಳ್ಳಿ


Team Udayavani, Nov 9, 2018, 1:37 PM IST

chaudhary.jpg

ಕುವೈಟ್‌: ಭಾರತದ ಯುವ ಶೂಟಿಂಗ್‌ ತಾರೆ ಸೌರಭ್‌ ಚೌಧರಿ “ಏಶ್ಯನ್‌ ಏರ್‌ಗನ್‌ ಚಾಂಪಿಯನ್‌ಶಿಪ್‌’ ಕೂಟದಲ್ಲಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಇದು ಕಳೆದ 4 ತಿಂಗಳಲ್ಲಿ ಸೌರಭ್‌ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಲಿದ 4ನೇ ಚಿನ್ನದ ಪದಕವಾಗಿದೆ.

ಪುರುಷರ 10ಮೀ. ಏರ್‌ ಪಿಸ್ತೂಲ್‌ ಜೂನಿಯರ್‌ ವಿಭಾಗದ ಸ್ಪರ್ಧೆಯ ಫೈನಲ್‌ನಲ್ಲಿ 239.8 ಅಂಕ ಗಳಿಸಿದ ಸೌರಭ್‌ ಚಿನ್ನಕ್ಕೆ ಕೊರಳೊಡ್ಡಿದರು. ಇದಕ್ಕೂ ಮುನ್ನ ತಂಡ ವಿಭಾಗದಲ್ಲಿ ಸೌರಭ್‌ ಚೌಧರಿ, ಅರ್ಜುನ್‌ ಸಿಂಗ್‌ ಚಿಮ್ಮ ಹಾಗೂ ಅನ್ಮೋಲ್‌ ಜೈನ್‌ ಕೂಡ ಚಿನ್ನದ ಪದಕ ಜಯಿಸಿದ್ದರು. 

ಸೌರಭ್‌ ಆಗಸ್ಟ್‌ನಲ್ಲಿ ನಡೆದ ಜಕಾರ್ತಾ ಏಶ್ಯನ್‌ ಗೇಮ್ಸ್‌, ಸಪ್ಟೆಂ ಬರ್‌ನಲ್ಲಿ ನಡೆದ “ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌’ ಹಾಗೂ ಅಕ್ಟೋಬರ್‌ನಲ್ಲಿ ಆರ್ಜೆಂಟೀನಾದಲ್ಲಿ ನಡೆದ ಯೂತ್‌ ಒಲಿಂಪಿಕ್‌ ಗೇಮ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅರ್ಹತಾ ಸುತ್ತಿನಲ್ಲಿ ಭಾರತೀಯ ಶೂಟರ್‌ಗಳು ತಮ್ಮ ಪ್ರಾಬಲ್ಯ ಮೇರೆದಿದ್ದರು. ಅರ್ಜುನ್‌ ಅಗ್ರಸ್ಥಾನ, ಅನ್ಮೋಲ್‌ ದ್ವಿತೀಯ ಸ್ಥಾನ, ಸೌರಭ್‌ ತೃತೀಯ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದ್ದರು. 

ಒಟ್ಟು 10 ಪದಕ 
ಈ ಮೂಲಕ ಭಾರತ ಈ ಕೂಟದಲ್ಲಿ ಸದ್ಯ 3 ಚಿನ್ನ, 5 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ ಒಟ್ಟು 10 ಪದಕಗಳನ್ನು ಸಂಪಾದಿಸಿದೆ.

 ಸಾಧ್ಯವಾಗಲಿಲ್ಲ  ಕ್ಲೀನ್‌ಸ್ವೀಪ್
ಇದೇ ಸ್ಪರ್ಧೆಯಲ್ಲಿದ್ದ ಮತ್ತೋರ್ವ ಭಾರತೀಯ ಶೂಟರ್‌ ಅರ್ಜುನ್‌ ಸಿಂಗ್‌ ಚಿಮ್ಮ 237.7 ಅಂಕಗಳಿಸಿ ಬೆಳ್ಳಿ  ಪದಕ ಗೆದ್ದರು. ಚೈನೀಸ್‌ ತೈಪೆಯ  ಹಾಂಗ್‌ ವೀ ಟೀ (218.0) ಕಂಚಿನ ಪದಕ ಗೆದ್ದು ಭಾರತದ ಕ್ಲೀನ್‌ಸಿÌàಪ್‌ ಪರಾಕ್ರಮಕ್ಕೆ ಅಡ್ಡಿ ಯಾದರು. ಹೀಗಾಗಿ ಅನ್ಮೋಲ್‌ 195.1 ಅಂಕಗಳಿಸಿ 4ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. 

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.