ಧವನ್‌ ಫಾರ್ಮ್; ರೋಹಿತ್‌ ಸಂತಸ


Team Udayavani, Nov 13, 2018, 6:55 AM IST

dhawan-rohit.jpg

ಚೆನ್ನೈ: ಮುಂಬರುವ ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಆರಂಭಕಾರ ಶಿಖರ್‌ ಧವನ್‌ ಫಾರ್ಮ್ಗೆ ಮರಳುವುದು ಮುಖ್ಯ ವಾಗಿತ್ತು, ಇದರಲ್ಲಿ ಅವರು ಯಶಸ್ವಿಯಾದದ್ದು ಸಂತಸದ ಸಂಗತಿ ಎಂಬುದಾಗಿ ಭಾರತದ ಟಿ20 ತಂಡದ ನಾಯಕ ರೋಹಿತ್‌ ಶರ್ಮ ಹೇಳಿದ್ದಾರೆ. ಚೆನ್ನೈ ಟಿ20 ಪಂದ್ಯದಲ್ಲಿ 92 ರನ್‌ ಬಾರಿಸುವ ಮೂಲಕ ಧವನ್‌ ಭಾರತದ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದರು.

“ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಕೆಲವು ಆಟಗಾರರು ರನ್‌ಗಳಿಸುವುದು ಬಹಳ ಅಗತ್ಯವಾಗಿತ್ತು. ಮುಖ್ಯವಾಗಿ ಧವನ್‌ ಏಕದಿನ ಸರಣಿಗಳಲ್ಲಿ ಉತ್ತಮವಾಗಿ ಆಡುತ್ತಾರೆ. ಆದರೆ, ಉತ್ತಮ ಆರಂಭ ಕಂಡುಕೊಂಡರೂ ಹೆಚ್ಚು ರನ್‌ಗಳಿಸಲು ಸಾಧ್ಯವಾಗುತ್ತಿಲ್ಲ. ಆಸ್ಟ್ರೇಲಿಯದೆದುರಿನ ಕಠಿನ ಸರಣಿಗೂ ಮುನ್ನ ವೆಸ್ಟ್‌  ಇಂಡೀಸ್‌ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅವರ ಮ್ಯಾಚ್‌ ವಿನ್ನಿಂಗ್‌ ಆಟ ಉತ್ತಮವಾಗಿತ್ತು. ಈ ಪಂದ್ಯದಲ್ಲಿ ರಿಷಬ್‌ ಪಂತ್‌ ಕೂಡ ರನ್‌ಗಳಿಸಲು ಉತ್ಸುಕರಾಗಿದ್ದರು. 6 ಓವರ್ ಗಳಲ್ಲೇ ನಾವು 2 ವಿಕೆಟ್‌ ಕಳೆದುಕೊಂಡಿದ್ದೆವು. ಒತ್ತಡದ ಸನ್ನಿವೇಶವನ್ನು ಉತ್ತಮವಾಗಿ ನಿಭಾಯಿಸಿದ ಧವನ್‌-ಪಂತ್‌ ಮ್ಯಾಚ್‌ ವಿನ್ನಿಂಗ್‌ ಜತೆಯಾಟವಾಡಿ ದರು’ ಎಂದು ರೋಹಿತ್‌ ಶರ್ಮ ಅಭಿಪ್ರಾಯ ಪಟ್ಟರು.

ಆಸ್ಟ್ರೇಲಿಯ ಸರಣಿ ವಿಭಿನ್ನ
“ಆಸ್ಟ್ರೇಲಿಯಕ್ಕೆ ತೆರಳಿ ಉತ್ತಮ ಪ್ರದರ್ಶನ ನೀಡುವುದು ಯಾವತ್ತೂ ಒಂದು ಸವಾಲು. ಅದೊಂದು ಡಿಫ‌ರೆಂಟ್‌ ಬಾಲ್‌ ಗೇಮ್‌. ಪ್ರತಿ ಬಾರಿಯೂ ಅಲ್ಲಿಗೆ ತೆರಳಿದಾಗ ಆಟಗಾರನಾಗಿ, ವ್ಯಕ್ತಿಯಾಗಿ ಹಾಗೂ ತಂಡವಾಗಿ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಆಸ್ಟ್ರೇಲಿಯ ಸರಣಿ ಉಳಿದ ಸರಣಿಗಿಂತಲೂ ವಿಭಿನ್ನ. ಇದೇ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇ ಲಿಯಕ್ಕೆ ಪ್ರವಾಸ ಬೆಳೆಸಬೇಕು ಹಾಗೂ ಇಲ್ಲಿ ನೀಡಿದ ಪ್ರದರ್ಶನವನ್ನು ಮುಂದುವರಿಯಬೇಕು. ಇದೊಂದು ನಿರಂತಯರ ಪ್ರಕ್ರಿಯೆ…’ ಎಂದು ರೋಹಿತ್‌ ಹೇಳಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.