ರಣಜಿ: ನಿಶ್ಚಲ್‌, ಶರತ್‌ ಶತಕ ಕರ್ನಾಟಕಕ್ಕೆ ಇನ್ನಿಂಗ್ಸ್‌ ಮುನ್ನಡೆ


Team Udayavani, Nov 15, 2018, 6:20 AM IST

karnataka-batsman-b-r-sharat.jpg

ನಾಗ್ಪುರ: ಆರಂಭಕಾರ ಡಿ. ನಿಶ್ಚಲ್‌ ಮತ್ತು ವಿಕೆಟ್‌ ಕೀಪರ್‌ ಬಿ.ಆರ್‌. ಶರತ್‌ ಅವರ ಆಕರ್ಷಕ ಶತಕದ ನೆರವು ಪಡೆದ ಕರ್ನಾಟಕ, ಹಾಲಿ ಚಾಂಪಿಯನ್‌ ವಿದರ್ಭ ವಿರುದ್ಧದ ರಣಜಿ ಮುಖಾಮುಖೀಯಲ್ಲಿ ಇನ್ನಿಂಗ್ಸ್‌ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ವಿದರ್ಭದ 307 ರನ್ನಿಗೆ ಜವಾಬು ನೀಡುತ್ತಿದ್ದ ಕರ್ನಾಟಕ 2ನೇ ದಿನದ ಅಂತ್ಯಕ್ಕೆ 5 ವಿಕೆಟಿಗೆ 208 ರನ್‌ ಗಳಿಸಿತ್ತು. ನಿಶ್ಚಲ್‌ ಮತ್ತು ಭರತ್‌ ಕ್ರೀಸಿನಲ್ಲಿದ್ದರು. 3ನೇ ದಿನವಾದ ಬುಧವಾರ ಇಬ್ಬರೂ ಬ್ಯಾಟಿಂಗ್‌ ಮುಂದುವರಿಸಿ ವೈಯಕ್ತಿಕ ಶತಕ ಸಾಹಸದೊಂದಿಗೆ ತಂಡದ ಮೊತ್ತವನ್ನು 378ಕ್ಕೆ ಏರಿಸಿದರು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿರುವ ವಿದರ್ಭ 2 ವಿಕೆಟಿಗೆ 72 ರನ್‌ ಮಾಡಿದ್ದು, ಒಂದು ರನ್‌ ಮುನ್ನಡೆಯಲ್ಲಿದೆ.

ನಿಶ್ಚಲ್‌-ಶರತ್‌ ಜೋಡಿಯಿಂದ 6ನೇ ವಿಕೆಟಿಗೆ 260 ರನ್‌ ಹರಿದು ಬಂತು. ನಿಶ್ಚಲ್‌ 113 ರನ್‌ ಹೊಡೆದರೆ (338 ಎಸೆತ, 10 ಬೌಂಡರಿ) ಮತ್ತು ಶರತ್‌ 103 ರನ್‌ ಬಾರಿಸಿದರು (161 ಎಸೆತ, 20 ಬೌಂಡರಿ). ಕರ್ನಾಟಕಕ್ಕೆ ಇನ್ನಿಂಗ್ಸ್‌ ಮುನ್ನಡೆ ಒದಗಿಸಿದ ಬಳಿಕವೇ ಈ ಜೋಡಿ ಬೇರ್ಪಟ್ಟಿತು. ಬಳಿಕ ನಾಯಕ ವಿನಯ್‌ ಕುಮಾರ್‌ ಅಜೇಯ 39, ಜೆ. ಸುಚಿತ್‌ 20 ರನ್‌ ಗಳಿಸಿದರು.
ವಿದರ್ಭ ಪರ ಆದಿತ್ಯ ಸರ್ವಟೆ 5 ವಿಕೆಟ್‌ ಉರುಳಿಸಿದರು. ಗುರುವಾರ ಪಂದ್ಯದ ಅಂತಿಮ ದಿನ.

ಸಂಕ್ಷಿಪ್ತ ಸ್ಕೋರ್‌: ವಿದರ್ಭ-307 ಮತ್ತು 2 ವಿಕೆಟಿಗೆ 72. ಕರ್ನಾಟಕ-378.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.