ಮುಂದಿನ ಐಪಿಎಲ್‌ನಲ್ಲಿ ಇಂಗ್ಲೆಂಡ್‌ ತಾರಾ ಕ್ರಿಕೆಟಿಗರು ಆಡಲ್ಲ?


Team Udayavani, Nov 17, 2018, 6:20 AM IST

ipl-eng.jpg

ಕೋಲ್ಕತಾ: ಮುಂದಿನ ವರ್ಷದ ಐಪಿಎಲ್‌ಗೆ ಗ್ರಹಚಾರ ಸರಿಯಿದ್ದಂತಿಲ್ಲ. ಅದೇ ವೇಳೆ ಲೋಕಸಭಾ ಚುನಾವಣೆಯಿರುವುದರಿಂದ ಪಂದ್ಯಗಳು ಭಾರತದಲ್ಲಿ ನಡೆಯುತ್ತವೋ, ವಿದೇಶದಲ್ಲೋ ನಡೆಯುತ್ತವೆಯೋ ಇನ್ನೂ ಖಾತ್ರಿಯಾಗಿಲ್ಲ. ಇಷ್ಟರ ಮಧ್ಯೆ ಆಸ್ಟ್ರೇಲಿಯದ ತಾರಾ ಆಟಗಾರರು ಐಪಿಎಲ್‌ಗೆ ಕೈಕೊಡುವುದು ಖಚಿತವಾಗಿದೆ. ಈ ಬೇಸರದ ನಡುವೆಯೇ ಇಂಗ್ಲೆಂಡ್‌ನ‌ ತಾರಾ ಕ್ರಿಕೆಟಿಗರೂ ಐಪಿಎಲ್‌ನಲ್ಲಿ ಆಡದಿರುವುದು ಬಹುತೇಕ ಖಾತ್ರಿಯಾಗಿದೆ. ಇದಕ್ಕೆ ಕಾರಣ ಏಕದಿನ ವಿಶ್ವಕಪ್‌.

ಮಾ.29ರಿಂದ ಮೇ 19ರವರೆಗೆ ಐಪಿಎಲ್‌ ನಡೆಯಲಿದೆ. ಮೇ 30ರಿಂದ ಇಂಗ್ಲೆಂಡ್‌ನ‌ಲ್ಲಿ ಏಕದಿನ ವಿಶ್ವಕಪ್‌ ನಡೆಯಲಿದೆ. ಈ ಕೂಟಕ್ಕಾಗಿ ತರಬೇತಿ ನಡೆಸಲು ವಿಶ್ವಕಪ್‌ಗೆ ಆಯ್ಕೆಯಾದ 15 ಆಟಗಾರರು ಕಡ್ಡಾಯವಾಗಿ ಶಿಬಿರಕ್ಕೆ ಹಾಜರಾಗಲೇಬೇಕೆಂದು ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ತಿಳಿಸಿದೆ. ಇಂಗ್ಲೆಂಡ್‌ನ‌ಲ್ಲೇ ಕೂಟ ನಡೆಯುತ್ತಿರುವುದರಿಂದ ವಿಶ್ವಕಪ್‌ಗೆ ಆಯ್ಕೆಯಾದ ಇಂಗ್ಲೆಂಡ್‌ ಕ್ರಿಕೆಟಿಗರೂ ಬಹುತೇಕ ಐಪಿಎಲ್‌ ತಪ್ಪಿಸಿಕೊಳ್ಳಲಿದ್ದಾರೆ. ಈ ಸಾಧ್ಯತೆಯನ್ನು ಕೋಲ್ಕತಾ ನೈಟ್‌ರೈಡರ್ಸ್‌ ಸಿಇಒ ವೆಂಕಿ ಮೈಸೂರು ಹೌದೆಂದು ಒಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.