ಕ್ಯಾಂಡಿ: ಯಾರಿಗೆ ಸಿಹಿ?


Team Udayavani, Nov 18, 2018, 6:10 AM IST

ap11172018000016b.jpg

ಕ್ಯಾಂಡಿ: ಪ್ರವಾಸಿ ಇಂಗ್ಲೆಂಡ್‌ ಟೆಸ್ಟ್‌ ಸರಣಿ ಗೆಲ್ಲುತ್ತದೋ ಅಥವಾ ಆತಿಥೇಯ ಶ್ರೀಲಂಕಾ ಸರಣಿಯನ್ನು ಸಮಬಲಕ್ಕೆ ತರುತ್ತದೋ, ಕ್ಯಾಂಡಿಯಲ್ಲಿ ಸಿಹಿ ಅನುಭವಿಸುವವರು ಯಾರು ಎಂಬ ಕುತೂಹಲದೊಂದಿಗೆ ದ್ವಿತೀಯ ಟೆಸ್ಟ್‌ ಪಂದ್ಯದ 4ನೇ ದಿನದಾಟ ಕೊನೆಗೊಂಡಿದೆ.

ಗೆಲುವಿಗೆ 301 ರನ್‌ ಗುರಿ ಪಡೆದಿರುವ ಶ್ರೀಲಂಕಾ, ಶನಿವಾರದ ಆಟದ ಅಂತ್ಯಕ್ಕೆ 7 ವಿಕೆಟ್‌ ಕಳೆದುಕೊಂಡು 226 ರನ್‌ ಗಳಿಸಿದೆ. ಉಳಿದ 3 ವಿಕೆಟ್‌ಗಳಿಂದ 75 ರನ್‌ ಗಳಿಸಬೇಕಾದ ಒತ್ತಡ ಶ್ರೀಲಂಕಾದ ಮೇಲಿದೆ. ಕೀಪರ್‌ ನಿರೋಷನ್‌ ಡಿಕ್ವೆಲ್ಲ ಕ್ರೀಸ್‌ನಲ್ಲಿದ್ದಾರೆ. ಅಖೀಲ ಧನಂಜಯ, ನಾಯಕ ಸುರಂಗ ಲಕ್ಮಲ್‌ ಮತ್ತು ಮಲಿಂದ ಪುಷ್ಪಕುಮಾರ ಬ್ಯಾಟ್‌ ಹಿಡಿದು ಬರಬೇಕಿದೆ.

ಚಹಾ ವಿರಾಮದ ತನಕ ಪಂದ್ಯ ಶ್ರೀಲಂಕಾದ ಕೈಯಲ್ಲೇ ಇತ್ತು. ಅನುಭವಿ ಏಂಜೆಲೊ ಮ್ಯಾಥ್ಯೂಸ್‌ 80ರ ಗಡಿ ದಾಟಿ ಇಂಗ್ಲೆಂಡ್‌ ಬೌಲರ್‌ಗಳಿಗೆ ಬೆವರಿಳಿಸುತ್ತ ಸಾಗಿದ್ದರು. 5ಕ್ಕೆ 219 ರನ್‌ ಮಾಡಿದ್ದ ಲಂಕಾ ಗೆಲುವಿನತ್ತ ಮುಖ ಮಾಡಿತ್ತು. ಆದರೆ ಟೀ ಬಳಿಕ 20 ಎಸೆತಗಳ ಅಂತರದಲ್ಲಿ ಮ್ಯಾಥ್ಯೂಸ್‌ ಮತ್ತು ದಿಲುÅವಾನ್‌ ಪರೆರ ವಿಕೆಟ್‌ ಹಾರಿಸಿದ ಇಂಗ್ಲೆಂಡ್‌ ಪಂದ್ಯಕ್ಕೆ ಮರಳುವಲ್ಲಿ ಯಶಸ್ವಿಯಾಯಿತು. ಕೊನೆಯ ಅವಧಿಯಲ್ಲಿ ಮಳೆ ಸುರಿದುದರಿಂದ 3.2 ಓವರ್‌ಗಳ ಆಟವಷ್ಟೇ ಸಾಧ್ಯವಾಗಿದೆ.

ಆರಂಭಿಕ ಕುಸಿತಕ್ಕೆ ಸಿಲುಕಿ 26ಕ್ಕೆ 3 ವಿಕೆಟ್‌ ಕಳೆದುಕೊಂಡ ಲಂಕೆಗೆ ಕರುಣರತ್ನೆ (57) ಒಂದಿಷ್ಟು ರಕ್ಷಣೆ ಒದಗಿಸಿದರು. ಬಳಿಕ ಕೆಳ ಕ್ರಮಾಂಕದಲ್ಲಿ ಮ್ಯಾಥ್ಯೂಸ್‌ (88), ರೋಷನ್‌ ಸಿಲ್ವ (37) ಮತ್ತು ಡಿಕ್ವೆಲ್ಲ ಉತ್ತಮ ಹೋರಾಟ ಸಂಘಟಿಸಿದರು. ಇಂಗ್ಲೆಂಡ್‌ ಪರ ಸ್ಪಿನ್ನರ್‌ಗಳಾದ ಜಾಕ್‌ ಲೀಚ್‌ (73ಕ್ಕೆ 4) ಮತ್ತು ಮೊಯಿನ್‌ ಅಲಿ (65ಕ್ಕೆ 2) ಪರಿಣಾಮಕಾರಿ ಬೌಲಿಂಗ್‌ ನಡೆಸಿದರು.

ಇದಕ್ಕೂ ಮುನ್ನ 9ಕ್ಕೆ 324 ರನ್‌ ಮಾಡಿದ್ದ ಇಂಗ್ಲೆಂಡ್‌, ದಿನದಾಟ ಮುಂದುವರಿಸಿ 346ಕ್ಕೆ ಆಲೌಟ್‌ ಆಯಿತು.
ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ 290 ಮತ್ತು 346. ಶ್ರೀಲಂಕಾ-336 ಮತ್ತು 7 ವಿಕೆಟಿಗೆ 226.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.