ರಣಜಿ: ಶಮಿಗೆ 15 ಓವರ್ ಎಸೆಯಲು ಮಾತ್ರ ಅವಕಾಶ!
Team Udayavani, Nov 18, 2018, 6:50 AM IST
ಕೋಲ್ಕತಾ: ಭಾರತ ಕ್ರಿಕೆಟ್ ತಂಡದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಬಿಸಿಸಿಐ ಷರತ್ತೂಂದನ್ನು ವಿಧಿಸಿದೆ. ರಣಜಿಯಲ್ಲಿ 15ಕ್ಕಿಂತ ಹೆಚ್ಚು ಓವರ್ ಎಸೆಯುವಂತಿಲ್ಲ ಎಂದು ಸೂಚಿಸಿದೆ.
ಹೆಚ್ಚೆಂದರೆ ಇನ್ನೆರಡು, ಮೂರು ಓವರ್ ಜಾಸ್ತಿ ಬಳಸಿಕೊಳ್ಳಲು ಅವಕಾಶವಿದೆ ಅಷ್ಟೇ.ಬಂಗಾಲ ಪರ ರಣಜಿ ಆಡುತ್ತಿರುವ ಶಮಿ ಮುಂದಿನ ಮಂಗಳವಾರದಿಂದ ಕೋಲ್ಕತಾದಲ್ಲಿ ಕೇರಳ ವಿರುದ್ಧ ಆಡಲಿದ್ದಾರೆ. ಮುಂದೆ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಶಮಿ ಆಡಬೇಕಿರುವುದರಿಂದ ಗಾಯ ಮಾಡಿಕೊಳ್ಳದೇ ಪೂರ್ತಿ ಫಿಟ್ನೆಸ್ ಹೊಂದಿರಲಿ ಎನ್ನುವುದು ಬಿಸಿಸಿಐ ಲೆಕ್ಕಾಚಾರ. ಆದ್ದರಿಂದ ಇಂಥದೊಂದು ತೀರ್ಮಾನಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…