ವಿಂಡೀಸ್‌ ಕ್ರಿಕೆಟಿಗರ ಬೆಂಬಲಕ್ಕೆ ನಿಂತಿತ್ತು ಬಿಸಿಸಿಐ!


Team Udayavani, Nov 18, 2018, 6:55 AM IST

bcci-wi.jpg

ಹೊಸದಿಲ್ಲಿ: ವೆಸ್ಟ್‌ಇಂಡೀಸ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಡ್ವೇನ್‌ ಬ್ರಾವೊ 2014ರ ಭಾರತ ಪ್ರವಾಸದ ವೇಳೆ ನಡೆದ ಹಲವು ವಿವಾದಾತ್ಮಕ ಸಂಗತಿಗಳ ಹಿಂದಿನ ವಿದ್ಯಮಾನಗಳನ್ನು ಬಹಿರಂಗಪಡಿಸಿದ್ದಾರೆ. 

ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧದ ಆಕ್ರೋಶದಿಂದ ಆಟಗಾರರು ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿದ್ದರು. ಪಂದ್ಯದ ಮುಂಜಾನೆ 3 ಗಂಟೆಗೆ ಆಗಿನ ಬಿಸಿಸಿಐ ಅಧ್ಯಕ್ಷ ಎನ್‌. ಶ್ರೀನಿವಾಸನ್‌, ಬ್ರಾವೊಗೆ ಸಂದೇಶ ಕಳುಹಿಸಿ “ದಯವಿಟ್ಟು ಮೈದಾನಕ್ಕಿಳಿಯಿರಿ’ ಎಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ವಿಂಡೀಸ್‌ ಆಟಗಾರರು ಮೈದಾನಕ್ಕಿಳಿದಿದ್ದರು ಎಂದು ಬ್ರಾವೊ ಹೇಳಿಕೊಂಡಿದ್ದಾರೆ.

ವಿಂಡೀಸ್‌ ಮಂಡಳಿ ನೀಡಿದ ಹೊಸ ಗುತ್ತಿಗೆ ಸರಿಯಾಗಿರಲಿಲ್ಲ. ಆದ್ದರಿಂದ ಆಟಗಾರರು ಅದನ್ನು ಒಪ್ಪಿಕೊಳ್ಳಲು ತಯಾರಿರಲಿಲ್ಲ. ವಿಂಡೀಸ್‌ ಮಂಡಳಿ ವಿರುದ್ಧ ಪ್ರತಿಭಟಿಸಲು ವಿಂಡೀಸ್‌ ಆಟಗಾರರು ಭಾರತ ವಿರುದ್ಧದ ಏಕದಿನ ಪಂದ್ಯವನ್ನು ಬಹಿಷ್ಕರಿಸುವ ಮಾರ್ಗವನ್ನು ಆಯ್ದುಕೊಂಡಿದ್ದರು. ಇದರಿಂದ ಬಿಸಿಸಿಐಗೆ ಭಾರೀ ನಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸನ್‌ ಇಂಥದೊಂದು ಮನವಿ ಮಾಡಿಕೊಂಡಿದ್ದರು.

ನಷ್ಟ ಭರ್ತಿಗೆ ಸಿದ್ಧವಿದ್ದ ಬಿಸಿಸಿಐ
“ವಿಂಡೀಸ್‌ ಆಟಗಾರರಿಗೆ ಆಗುವ ಸಂಪೂರ್ಣ ನಷ್ಟ ಭರ್ತಿ ಮಾಡಿಕೊಡಲು ಆಗ ಬಿಸಿಸಿಐ ಸಿದ್ಧವಿತ್ತು. ಬಿಸಿಸಿಐ ಎಲ್ಲ ರೀತಿಯಿಂದಲೂ ತಂಡದ ನೆರವಿಗೆ ನಿಂತಿತ್ತು. ಆದರೆ ನಮಗೆ ನಮ್ಮ ಮಂಡಳಿ ಸರಿಯಾದ ಗುತ್ತಿಗೆ ಜಾರಿ ಮಾಡುವುದೇ ಉದ್ದೇಶವಾಗಿತ್ತು. ಇದರ ಮಧ್ಯೆಯೇ ನಾವು 4 ಏಕದಿನ ಪಂದ್ಯಗಳನ್ನು ಆಡಿದೆವು. 4ನೇ ಪಂದ್ಯದ ಮಧ್ಯದಲ್ಲೇ ಪ್ರವಾಸದ ಉಳಿದ ಪಂದ್ಯಗಳಿಂದ ಹಿಂದೆ ಸರಿಯುವುದಾಗಿ ವಿಂಡೀಸ್‌ ಮಂಡಳಿ ಬಿಸಿಸಿಐಗೆ ತಿಳಿಸಿತ್ತು. ನಾವು ಬೇರೆ ದಾರಿಯಿಲ್ಲದೇ ದೇಶಕ್ಕೆ ಹಿಂತಿರುಗಿದೆವು. ನಮ್ಮ ಪರಿಸ್ಥಿತಿಯನ್ನು ಬಿಸಿಸಿಐ ಸಂಪೂರ್ಣ ಅರ್ಥ ಮಾಡಿಕೊಂಡಿತ್ತು’ ಎಂದು ಬ್ರಾವೊ ಹೇಳಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.