ಪುಣೆಯನ್ನು ಮಣಿಸಿದ ಬೆಂಗಾಲ್‌ ವಾರಿಯರ್


Team Udayavani, Nov 18, 2018, 6:55 AM IST

pro-kabaddi-logo-aa.jpg

ಅಹ್ಮದಾಬಾದ್‌: ಶನಿವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ 26-22 ಅಂಕಗಳ ಅಂತರದಿಂದ ಪುನೇರಿ ಪಲ್ಟಾನ್‌ ತಂಡವನ್ನು ಸೋಲಿಸಿದೆ. ಅನಂತರ ಸಾಗಿದ ಆತಿಥೇಯ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌-ಬೆಂಗಳೂರು ಬುಲ್ಸ್‌ ನಡುವಿನ ಪಂದ್ಯ 30-30 ಅಂಕಗಳಿಂದ ಟೈ ಆಯಿತು.

ಪುನೇರಿ ಪಲ್ಟಾನ್‌ ತಂಡದ ರೈಡರ್‌ ಜಿ.ಬಿ. ಮೋರೆ 9 ಅಂಕ ತಂದಿತ್ತು ಉತ್ತಮ ಹೋರಾಟ ನಡೆಸಿದರು. ಒಟ್ಟು 16 ಸಲ ಎದುರಾಳಿ ಕೋಟೆಗೆ ಲಗ್ಗೆ ಹಾಕಿ ಪರಾಕ್ರಮ ಮೆರೆದರು. ಆದರೆ ಇವರ ಪ್ರಯತ್ನ ಫ‌ಲ ಕೊಡಲಿಲ್ಲ. ಟ್ಯಾಕ್ಲಿಂಗ್‌ನಲ್ಲಿ ಗಿರೀಶ್‌ ಮಾರುತಿ ಎರ್ನಾಕ್‌ 3 ಅಂಕವನ್ನು ಅಗತ್ಯ ಸಮಯದಲ್ಲಿ ತಂಡಕ್ಕೆ ಒದಗಿಸಿಕೊಟ್ಟರಾದರೂ ಪ್ರಯೋಜನವಾಗಲಿಲ್ಲ.

ಇನ್ನೊಂದೆಡೆ ಬೆಂಗಾಲ್‌ ವಾರಿಯರ್ ಮೊದಲ ಪಂದ್ಯದಲ್ಲಿ ಸೋಲಿನ ಬಳಿಕ ಎಚ್ಚೆತ್ತುಕೊಂಡು ಆಡಿತು. ರೈಡರ್‌ ಮಣೀಂದರ್‌ ಸಿಂಗ್‌ (6 ಅಂಕ), ಆಲ್‌ರೌಂಡರ್‌ ರವೀಂದ್ರ ರಮೇಶ್‌ (5 ಅಂಕ) ಉತ್ತಮ ಯಶಸ್ಸು ಕಂಡರು. ಆದರೆ ಟ್ಯಾಕಲ್‌ ನಡೆಸುವಲ್ಲಿ ಬೆಂಗಾಲ್‌ ಆಟಗಾರರು ಮತ್ತೂಮ್ಮೆ ವಿಫ‌ಲರಾದರು. ಆದರೂ ಬೆಂಗಾಲ್‌ ಗೆದ್ದು ಬೀಗಿದ್ದು ವಿಶೇಷ!

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.