ಪವನ್‌ ಪವರ್‌, ಬೆಂಗಳೂರಿಗೆ ಜಯ


Team Udayavani, Nov 19, 2018, 11:09 AM IST

kbd-18.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಆರನೇ ಆವೃತ್ತಿಯ ಅಹ್ಮದಾಬಾದ್‌ ಚರಣದಲ್ಲಿ ಬೆಂಗಳೂರು ಬುಲ್ಸ್‌ ಗೆಲುವಿನ ಸಿಹಿ ಕಂಡಿದೆ. ರವಿವಾರ ನಡೆದ ಪಂದ್ಯದಲ್ಲಿ ಅದು 45-32 ಅಂಕಗಳ ಅಂತರದಿಂದ ಜೈಪುರ್‌ ಪಿಂಕ್‌ ಪ್ಯಾಂಥರ್ ತಂಡವಅನ್ನು ಪರಾಭವಗೊಳಿಸಿತು. ಶನಿವಾರ ನಡೆದಿದ್ದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ 30-30 ಅಂಕಗಳಿಂದ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ವಿರುದ್ಧ ಟೈ ಸಾಧಿಸಿತ್ತು.

ತೀವ್ರ ಪೈಪೋಟಿಯಿಂದ ಕೂಡಿದ ದಿನ ಎರಡನೇ ಪಂದ್ಯದಲ್ಲಿ ಆತಿಥೇಯ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡ 37-32 ಅಂತರದಿಂದ ಯು.ಪಿ. ಯೋಧ ತಂಡವನ್ನು ಹಿಮ್ಮೆಟ್ಟಿಸಿತು. ಸೋಮವಾರ ಪ್ರೊ ಕಬಡ್ಡಿಗೆ ವಿರಾಮ ದಿನವಾಗಿದ್ದು, ಮಂಗಳವಾರ ತಮಿಳ್‌ ತಲೈವಾಸ್‌-ತೆಲುಗು ಟೈಟಾನ್ಸ್‌ ಮತ್ತು ಗುಜರಾತ್‌ ಫಾರ್ಚೂನ್‌ಜೈಂಟ್ಸ್‌-ದಬಾಂಗ್‌ ಡೆಲ್ಲಿ ಮುಖಾಮುಖೀಯಾಗಲಿವೆ.

ಪವನ್‌ ಬಿರುಗಾಳಿ
ಪವನ್‌ ಸೆಹ್ರಾವತ್‌ (19 ಅಂಕ) ರೈಡಿಂಗ್‌ನಿಂದ ಜೈಪುರವನ್ನು ನಲುಗಿಸಿದರು. ಮಹೇಂದ್ರ ಸಿಂಗ್‌ (5 ಅಂಕ) ಶ್ರೇಷ್ಠ ಟ್ಯಾಕಲ್‌ ನಡೆಸಿದರು. ಮತ್ತೂಬ್ಬ ಆಟಗಾರ ಕಾಶಿಲಿಂಗ್‌ ಅಡಕೆ ರೈಡಿಂಗ್‌ನಿಂದ ಸಾಧಾರಣ ಆಟ ಪ್ರದರ್ಶಿಸಿದರು (5 ಅಂಕ). 

ಜೈಪುರ ಪರ ದೀಪಕ್‌ ಹೂಡಾ (11 ಅಂಕ) ಅತ್ಯುತ್ತಮ ರೈಡಿಂಗ್‌ ಪ್ರದರ್ಶಿಸಿದರು. ಇವರಿಗೆ ಆಲ್‌ರೌಂಡರ್‌ ಅಜಿಂಕ್ಯ ಪವರ್‌ (7 ಅಂಕ) ಸಾಥ್‌ ನೀಡಿದರು. ಆದರೆ ಇವರಿಬ್ಬರ ಪ್ರಯತ್ನ ಯಶಸ್ವಿಯಾಗಲಿಲ್ಲ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.