ಡೆಲ್ಲಿ, ತಮಿಳ್‌ಗೆ ರೋಚಕ ಜಯ


Team Udayavani, Nov 21, 2018, 6:00 AM IST

w-33.jpg

ಅಹ್ಮದಾಬಾದ್‌: ಆರನೇ ಆವೃತ್ತಿ ಪ್ರೊ ಕಬಡ್ಡಿಯ ಅಹ್ಮದಾಬಾದ್‌ ಚರಣದಲ್ಲಿ ತೆಲುಗು ಟೈಟಾನ್ಸ್‌ ತಂಡ 23-27 ಅಂಕಗಳಿಂದ ತಮಿಳ್‌ ತಲೈವಾಸ್‌ ವಿರುದ್ಧ ಸೋಲನುಭವಿಸಿದೆ. ಈ ಗೆಲುವಿನೊಂದಿಗೆ ತಮಿಳ್‌ ತಲೈವಾಸ್‌ ತುಸು ಚೇತರಿಕೆ ಕಂಡಿದೆ. ದಿನದ ಎರಡನೇ ಪಂದ್ಯದಲ್ಲಿ ಆಲ್‌ರೌಂಡ್‌ ಆಟ ಪ್ರದರ್ಶಿಸಿದ ದಬಾಂಗ್‌ ಡೆಲ್ಲಿ ತಂಡವು ಗುಜರಾತ್‌ ಸೂಪರ್‌ಜೈಂಟ್‌ ತಂಡವನ್ನು 29-26 ಅಂಕಗಳಿಂದ ಸೋಲಿಸಿದೆ. ಇದು ಗುಜರಾತ್‌ಗೆ ಈ ಆವೃತ್ತಿಯಲ್ಲಿನ ಎರಡನೇ ಸೋಲು ಆಗಿದೆ. ಗುಜರಾತ್‌ ಇಷ್ಟರವರೆಗೆ 12 ಪಂದ್ಯ ಆಡಿದ್ದು ಎಂಟರಲ್ಲಿ ಗೆದ್ದಿದೆ. ಇದೇ ವೇಳೆ ಡೆಲ್ಲಿ ಇಷ್ಟರವರೆಗೆ 11 ಪಂದ್ಯ ಆಡಿದ್ದು ಐದನೇ ಜಯ ದಾಖಲಿಸಿದೆ. ಮಿರಾಜ್‌ ಶೇಖ್‌ ಭರ್ಜರಿ ರೈಡಿಂಗ್‌ ನಡೆಸಿ 7 ಅಂಕ ಪಡೆದರೆ ಕೊನೆ ಕ್ಷಣದಲ್ಲಿ ಸೂಪರ್‌ ಟ್ಯಾಕಲ್‌ ನಡೆಸಿ ಮೂರಂಕ ಪಡೆದ ಡೆಲ್ಲಿ ಜಯಭೇರಿ ಬಾರಿಸಿತು. 

“ಬಿ’ ವಲಯದಲ್ಲಿ ಕೊನೆಯ ಸ್ಥಾನದಲ್ಲಿರುವ ಅದು ಪರಸ್ಥಿತಿ ಸುಧಾರಿಸಿಕೊಳ್ಳಲು ಮುಂದಿನ ಪಂದ್ಯಗಳಲ್ಲಿ ಸತತವಾಗಿ ಗೆಲ್ಲಲೇಬೇಕಿದೆ. ತಮಿಳ್‌ ಪರ ಅಜಯ್‌ ಠಾಕೂರ್‌ ದಾಳಿಯಲ್ಲಿ ಮಿಂಚಿ 8 ಅಂಕ ಗಳಿಸಿದರು. ರಕ್ಷಣೆಯಲ್ಲಿ ಅನುಭವಿ ಆಟಗಾರ ಮಂಜೀತ್‌ ಚಿಲ್ಲರ್‌ ಮಿಂಚಿ 3 ಅಂಕ ಗಳಿಸಿದರು. ತೆಲುಗು ಟೈಟಾನ್ಸ್‌ ಪರ ನಾಯಕ ರಾಹುಲ್‌ ಚೌಧರಿ ಪರವಾಗಿಲ್ಲ ಎನ್ನುವಂತಹ ಆಟವಾಡಿ 8 ಅಂಕ ಗಳಿಸಿದರು. ಆದರೆ ಇದಕ್ಕಾಗಿ ಅವರು 20 ಬಾರಿ ದಾಳಿ ಮಾಡಿದರು.

ಇಂದಿನ ಪಂದ್ಯಗಳು
ಪಾಟ್ನಾ ಪೈರೇಟ್ಸ್‌- ತಮಿಳ್‌ ತಲೈವಾಸ್‌
 ಸ್ಥಳ: ಅಹ್ಮದಾಬಾದ್‌ ಆರಂಭ: ರಾತ್ರಿ 8.00

ಗುಜರಾತ್‌ – ಯು ಮುಂಬಾ
  ಸ್ಥಳ: ಅಹ್ಮದಾಬಾದ್‌  ಆರಂಭ: ರಾತ್ರಿ 9.00

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.