ಪಾಕಿಸ್ಥಾನದಲ್ಲಿ “ಏಶ್ಯನ್‌ ಎಮರ್ಜಿಂಗ್‌’ ಕ್ರಿಕೆಟ್‌


Team Udayavani, Nov 30, 2018, 6:40 AM IST

pcb-match.jpg

ಕರಾಚಿ: ಡಿಸೆಂಬರ್‌ನಲ್ಲಿ ನಡೆಯಲಿರುವ “ಏಶ್ಯನ್‌ ಎಮರ್ಜಿಂಗ್‌ ನೇಶನ್ಸ್‌ ಕಪ್‌’ ಕ್ರಿಕೆಟ್‌ ಕೂಟದ ಅತಿಥ್ಯವನ್ನು ಪಾಕಿಸ್ಥಾನ ವಹಿಸಿಕೊಂಡಿದೆ. ಆದರೆ ಭಾರತದ ಯಾವುದೇ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಯುವುದಿಲ್ಲ, ಬದಲಾಗಿ ಶ್ರೀಲಂಕಾದಲ್ಲಿ ಸಾಗಲಿವೆ.

ಭಾರತ ಹಾಗೂ ಪಾಕಿಸ್ಥಾನ ನಡುವಿನ ರಾಜಕೀಯ ಬಿಕ್ಕಟ್ಟು ಈ ನಿರ್ಧಾರಕ್ಕೆ ಕಾರಣ. ಬಿಸಿಸಿಐ ಭದ್ರತಾ ಕಾರಣಗಳಿಗಾಗಿ ಭಾರತದ ಆಟಗಾರರನ್ನು ಪಾಕಿಸ್ಥಾನಕ್ಕೆ ಕಳುಹಿಸಲು ನಿರಾಕರಿಸಿದೆ. ಹೀಗಾಗಿ ಭಾರತದ ಎಲ್ಲ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.

8 ತಂಡ, 2 ವಿಭಾಗ
ಒಟ್ಟು 8 ತಂಡಗಳು ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದು, 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಪಾಕಿಸ್ಥಾನ, ಬಾಂಗ್ಲಾದೇಶ, ಯುಎಇ, ಹಾಂಕಾಂಗ್‌ ತಂಡಗಳು “ಎ’ ಗುಂಪಿನಲ್ಲಿವೆ.  ಈ ಗುಂಪಿನ ಪಂದ್ಯಗಳು ಕರಾಚಿಯಲ್ಲಿ ನಡೆಯಲಿವೆ. ಭಾರತ, ಶ್ರೀಲಂಕಾ, ಅಫ್ಘಾನಿಸ್ಥಾನ, ಒಮಾನ್‌ ತಂಡಗಳು “ಬಿ’ ಗುಂಪಿನಲ್ಲಿವೆ. ಇಲ್ಲಿನ ಪಂದ್ಯಗಳು ಹಾಗೂ ಫೈನಲ್‌ ಪಂದ್ಯದ ಆತಿಥ್ಯ ಕೊಲೊಂಬೊ ಪಾಲಾಗಿದೆ.

ಡಿ. 4ರಿಂದ 10ರ ವರೆಗೆ ಕರಾಚಿಯಲ್ಲಿ, ಡಿ. 6ರಿಂದ 15ರ ವರಗೆ ಕೊಲೊಂಬೊದಲ್ಲಿ ಪಂದ್ಯಗಳು ನಡೆಯುತ್ತವೆ. ಭದ್ರತಾ ಕಾರಣಗಳಿಂದ ಪಾಕಿಸ್ಥಾನ ಈ ಕೂಟದ ಅತಿಥ್ಯ ವಹಿಸುವುದನ್ನು ಭಾರತ ಹಾಗೂ ಬಾಂಗ್ಲಾದೇಶ ಒಪ್ಪಿರಲಿಲ್ಲ. 2017ರ ಏಶ್ಯನ್‌ ಕ್ರಿಕೆಟ್‌ ಮಂಡಳಿ ಸಭೆಯಲ್ಲಿ ಭಾರತ ಹಾಗೂ ಬಾಂಗ್ಲದೇಶ ಭಾಗವಹಿಸದ ಕಾರಣ 2018ರ ಆವೃತ್ತಿಯ ಆತಿಥ್ಯ ಪಾಕಿಸ್ಥಾನದ ಪಾಲಾಯಿತು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.