ಶ್ರೀಲಂಕಾ ತಂಡಕ್ಕೆ ಮಾಲಿಂಗ ನಾಯಕ


Team Udayavani, Dec 16, 2018, 6:00 AM IST

sri-lanka-team-lasith-malinga.jpg

ಕೊಲಂಬೊ: ಕ್ರಿಕೆಟ್‌ ಬದುಕು ಮುಗಿದೇ ಹೋಯಿತು ಎಂಬ ಹಂತದಲ್ಲಿ ಶ್ರೀಲಂಕಾ ಬೌಲರ್‌ ಲಸಿತ ಮಾಲಿಂಗ ಅವರಿಗೆ ರಾಷ್ಟ್ರೀಯ ತಂಡದ ನಾಯಕತ್ವದ ಯೋಗ ಒಲಿದು ಬಂದಿದೆ. ವರ್ಷಾರಂಭದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಾಗುವ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಯ ವೇಳೆ ಮಾಲಿಂಗ ನೇತೃತ್ವದಲ್ಲಿ ತಂಡ ಕಣಕ್ಕಿಳಿಯಲಿದೆ.

ಈ ವರ್ಷ ಅತ್ಯಂತ ಕಳಪೆ ಫಾರ್ಮ್ನಲ್ಲಿರುವ ಶ್ರೀಲಂಕಾ ತವರಿನಲ್ಲೇ ಸಾಲು ಸಾಲು ಸೋಲು ಅನುಭವಿಸುತ್ತಲೇ ಬಂದಿತ್ತು. ಜಿಂಬಾಬ್ವೆ ಕೂಡ ಸಿಂಹಳೀಯರನ್ನು ಮಣಿಸಿ ಸುದ್ದಿಯಾಗಿತ್ತು. ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ಆಡಲಾದ ಕೊನೆಯ ಮುಖಾಮುಖೀಯಲ್ಲಿ ಲಂಕಾ ಎಲ್ಲ 3 ಮಾದರಿಗಳ ಸರಣಿಯಲ್ಲೂ ಸೋಲನುಭವಿಸಿತ್ತು. ಆಗ ಏಕದಿನಕ್ಕೆ ದಿನೇಶ್‌ ಚಂಡಿಮಾಲ್‌, ಟಿ ಟ್ವೆಂಟಿಗೆ ತಿಸರ ಪೆರೆರ ನಾಯಕರಾಗಿದ್ದರು. ಮುಂದಿನ ವರ್ಷದ ವಿಶ್ವಕಪ್‌ ಒಳಗಾಗಿ ತಂಡ ಫಾರ್ಮ್ಗೆ ಮರಳಬೇಕಾದ ಅನಿವಾರ್ಯತೆ ಇರುವುದರಿಂದ “ಶ್ರೀಲಂಕಾ ಕ್ರಿಕೆಟ್‌ ಮಂಡಳಿ’ ನಾನಾ ಪ್ರಯೋಗಗಳಿಗೆ ಮುಂದಾಗುತ್ತಿದೆ. ಮಾಲಿಂಗ ಅವರಿಗೆ ಮರಳಿ ನಾಯಕತ್ವ ವಹಿಸಿದ್ದು ಕೂಡ ಈ ಪ್ರಯೋಗದ ಒಂದು ಭಾಗವೇ ಆಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500ಕ್ಕೂ ಹೆಚ್ಚು ವಿಕೆಟ್‌ ಉರುಳಿಸಿರುವ 35ರ ಹರೆಯದ ಲಸಿತ ಮಾಲಿಂಗ ಲಂಕಾ ತಂಡವನ್ನು ಮುನ್ನಡೆಸುತ್ತಿರುವುದು ಇದೇ ಮೊದಲಲ್ಲ. 10 ಟಿ20 ಪಂದ್ಯಗಳಲ್ಲಿ ಅವರು ತಂಡದ ನೇತೃತ್ವ ವಹಿಸಿ ಏಳರಲ್ಲಿ ಗೆಲುವು ಸಾಧಿಸಿದ್ದಾರೆ.

ಶ್ರೀಲಂಕಾ ತಂಡ: ಲಸಿತ ಮಾಲಿಂಗ (ನಾಯಕ), ನಿರೋಷನ್‌ ಡಿಕ್ವೆಲ್ಲ (ಉಪನಾಯಕ), ಏಂಜೆಲೊ ಮ್ಯಾಥ್ಯೂಸ್‌, ಕುಸಲ್‌ ಪೆರೆರ, ದಿನೇಶ್‌ ಚಂಡಿಮಾಲ್‌, ಕುಸಲ್‌ ಮೆಂಡಿಸ್‌, ಧನಂಜಯ ಡಿ’ಸಿಲ್ವ, ತಿಸರ ಪೆರೆರ, ಸಿಕ್ಕುಗೆ ಪ್ರಸನ್ನ, ನುವಾನ್‌ ಪ್ರದೀಪ್‌, ಲಕ್ಷಣ ಸಂದಕನ್‌, ದಸುನ್‌ ಶಣಕ, ದನುಷ್ಕ ಗುಣತಿಲಕ, ದುಷ್ಮಂತ ಚಮೀರ, ಕಸುನ್‌ ರಜಿತ, ಲಹಿರು ಕುಮಾರ, ಅಸೇಲ ಗುಣರತೆ¾.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.