ಉಪರಾಷ್ಟ್ರಪತಿ ನಾಯ್ಡು ಭೇಟಿಯಾದ ಪಿ.ವಿ.ಸಿಂಧು
Team Udayavani, Dec 25, 2018, 6:00 AM IST
ತೆಲಂಗಾಣ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಸೋಮವಾರ ತೆಲಂಗಾಣದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದರು. ಈ ವೇಳೆ ಬಿಡಬ್ಲೂéಎಫ್ ವಿಶ್ವ ಟೂರ್ ಫೈನಲ್ಸ್ ಪ್ರಶಸ್ತಿ ಗೆದ್ದ ಸಿಂಧು ಸಾಧನೆಗಾಗಿ ವೆಂಕಯ್ಯ ನಾಯ್ಡು
ಅಭಿನಂದಿಸಿದರು.
ದೇಶಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪದಕ ತರುವಂತಾಗಲಿ ಎಂದು ಹಾರೈಸಿದರು. ಸಿಂಧು ಚೀನಾದಲ್ಲಿ ನಡೆದಿದ್ದ ವಿಶ್ವ ಕೂಟದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಜಪಾನಿನ ನಜೋಮಿ ಒಕುಹರಾ ಅವರನ್ನು 21-19, 21-17 ಗೇಮ್ಗಳ ಅಂತರದಿಂದ ಸೋಲಿಸಿ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್