ಬಾಕ್ಸಿಂಗ್ ಡೇ ಕದನ ಗೆದ್ದ ಭಾರತ


Team Udayavani, Dec 30, 2018, 3:51 AM IST

boxing.jpg

ಮೆಲ್ಬೋರ್ನ್: ಆತಿಥೇಯ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ 137 ರನ್ ಗಾಲ ಅಂತರದಿಂದ ಗೆದ್ದು ಇದೇ ಮೊದಲ ಬಾರಿಗೆ ಬಾಕ್ಸಿಂಗ್ ಡೇ ಪಂದ್ಯ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಭಾರತ ಬಾರ್ಡರ್ – ಗಾವಸ್ಕರ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. 

ನಾಲ್ಕನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 258 ರನ್ ಮಾಡಿದ್ದ ಆಸ್ಟ್ರೇಲಿಯಾ ರವಿವಾರದ ಆಟದಲ್ಲಿ  ಕೇವಲ 3  ರನ್ ಸೇರಿಸಿ ಸೋಲೊಪ್ಪಿಕೊಂಡಿತು. ದಿನದಾಟದ ಆರಂಭದಲ್ಲಿ ಕಾಣಿಸಿಕೊಂಡ ಮಳೆ ಭಾರತದ ಗೆಲುವಿಗೆ ಅಡ್ಡಲಾಗಿತ್ತು. ಆದರೆ ಭೋಜನ ಸಮಯದ ನಂತರ ನಿಂತ ಮಳೆಯಿಂದಾಗಿ ಮತ್ತೆ ಆರಂಭವಾದ ಆಟದಲ್ಲಿ ಭಾರತ ಕೇವಲ 4.3 ಓವರ್ ನಲ್ಲಿ ಆಸೀಸ್ ನ ಕೊನೆಯ ಎರಡು ವಿಕೆಟ್ ಪಡೆದು ಮೆಲ್ಬೋರ್ನ್ ಅಂಗಳದಲ್ಲಿ ವಿಜಯ ಪತಾಕೆ ಹರಿಸಿತು. 

ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದು ಭಾರತದ ಗೆಲುವಿಗೆ ಕಾರಣರಾದ ಜಸ್ಪ್ರೀತ್ ಬುಮ್ರಾಹ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜರಾದರು.

ಸಂಕ್ಷಿಪ್ತ ಸ್ಕೊರ್ : ಭಾರತ ಪ್ರಥಮ ಇನ್ನಿಂಗ್ಸ್; 7 ವಿಕೆಟ್ ಗೆ 443 ಡಿಕ್ಲೇರ್ 
ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್ : 151
ಭಾರತ ದ್ವಿತೀಯ ಇನ್ನಿಂಗ್ಸ್: 8 ವಿಕೆಟ್ ಗೆ 106 ಡಿಕ್ಲೇರ್ 
ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್; 261  

ಎಕ್ಸ್ಟ್ರಾ ಇನ್ನಿಂಗ್ಸ್
*ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಗೆಲುವು ಕಂಡ ಭಾರತೀಯ ನಾಯಕನೆಂಬ ಗಂಗೂಲಿ ದಾಖಲೆ ಸರಿದೂಗಿಸಿದರು . ಕೊಹ್ಲಿ ಒಟ್ಟು 24 ಪಂದ್ಯಗಳಿಂದ 11 ಗೆಲುವು. ಗಂಗೂಲಿ 28 ಪಂದ್ಯಗಳಿಂದ 11 ಗೆಲುವು. 
*  ಈ ಕ್ಯಾಲೆಂಡರ್ ವರ್ಷದಲ್ಲಿ ಭಾರತ ಅತೀ ಹೆಚ್ಚು ಅಂದರೆ 4 ವಿದೇಶಿ ಗೆಲುವು ಕಂಡಿತು. ( ಜೋಹಾನ್ಸ್ ಬರ್ಗ್, ಟ್ರೆಂಟ್ ಬ್ರಿಜ್, ಅಡಿಲೇಡ್, ಮೆಲ್ಬೋರ್ನ್ ) ಈ ಹಿಂದೆ 1968ರಲ್ಲಿ ಭಾರತ 3 ವಿದೇಶಿ ಗೆಲುವು ದಾಖಲಿಸಿತ್ತು. 
* ನಾಯಕ ಕೊಹ್ಲಿಯ ‘ ಟಾಸ್ ವಿನ್ ಮ್ಯಾಚ್ ವಿನ್ ‘ ಮತ್ತೆ ಮುಂದುವರಿಯಿತು. ಕೊಹ್ಲಿ ನಾಯಕನಾಗಿ ಒಟ್ಟು21 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದು 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. 3 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ವಿದೇಶದಲ್ಲಿ9 ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಅದರಲ್ಲಿ 8 ರಲ್ಲಿ ಭಾರತ ವಿಜಯಿಯಾಗಿದೆ. ಬಾಂಗ್ಲಾದೇಶ ವಿರುದ್ದದ ಒಂದು ಪಂದ್ಯ ಡ್ರಾ ಆಗಿದೆ. 
* ಜಸ್ಪ್ರೀತ್ ಬುಮ್ರಾಹ್ ಪಾದಾರ್ಪಣೆ ಮಾಡಿದ ವರ್ಷದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ದಾಖಲೆ ಬರೆದರು. (48 ವಿಕೆಟ್ ) ಬುಮ್ರಾಹ್ ಇದುವರೆಗೆ ಭಾರತದ  ನೆಲದಲ್ಲಿ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ ಎನ್ನುವುದನ್ನು ಗಮನಿಸಬೇಕು.  
* ಬುಮ್ರಾಹ್ ಆಸ್ಟ್ರೇಲಿಯಾದಲ್ಲಿ ಒಂದು ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ವೇಗದ ಬೌಲರ್ ಆಗಿ ಮೂಡಿಬಂದರು. ( 9) ಈ ಹಿಂದೆ ಕಪಿಲ್ ದೇವ್ ಮತ್ತು ಅಜಿತ್ ಅಗರ್ಕರ್ ತಲಾ 8 ವಿಕೆಟ್ ಪಡೆದ ಸಾಧನೆ ಮಾಡಿದ್ದರು. 
* ರಿಷಭ್ ಪಂಥ್ ಪಾದಾರ್ಪಣೆ ವರ್ಷದಲ್ಲಿ ವಿಕೆಟ್ ಹಿಂದೆ  ಅತೀ  ಹೆಚ್ಚು ಬಳಿ ಪಡೆದ ಬ್ರಾಡ್ ಹ್ಯಾಡಿನ್ ದಾಖಲೆಯನ್ನು ಸರಿದೂಗಿಸಿದರು ( 42)
*ಇಶಾಂತ್ ಶರ್ಮ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 6ನೇ ಬೌಲರ್ ಎಂದೆನಿಸಿದರು( 267) ಇಶಾಂತ್  ಆಸ್ಟ್ರೇಲಿಯಾ ನಾಥನ್ ಲಿಯೋನ್ ವಿಕೆಟ್ ಪಡೆಯುದರೊಂದಿಗೆ ಬಿಷನ್ ಸಿಂಗ್ ಬೇಡಿಯವರ ದಾಖಲೆ ಮುರಿದರು. (ಬೇಡಿ 266)

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.