ಸ್ಮಿತ್‌, ವಾರ್ನರ್‌ ಇಲ್ಲದಿರುವುದು ಭಾರತದ ತಪ್ಪಲ್ಲ: ಗಾವಸ್ಕರ್‌


Team Udayavani, Jan 8, 2019, 12:30 AM IST

sunil-gavaskar.jpg

ಹೊಸದಿಲ್ಲಿ: ಆಸ್ಟ್ರೇಲಿಯದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್‌ ಸರಣಿ ಗೆದ್ದ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಅಭಿನಂದನೆ ಸಲ್ಲಿಸುವುದರೊಂದಿಗೆ ಈ ಜಯ ದುರ್ಬಲ ಆಸ್ಟ್ರೇಲಿಯ ವಿರುದ್ಧ ಬಂದಿದೆ ಎಂದು ಟೀಕಿಸಿದ್ದಾರೆ.

ಡೇವಿಡ್‌ ವಾರ್ನರ್‌ ಹಾಗೂ ಸ್ಟೀವನ್‌ ಸ್ಮಿತ್‌ ಆಸ್ಟ್ರೇಲಿಯದ ತಂಡದಲ್ಲಿ ಇಲ್ಲದಿರುವುದು ಭಾರತದ ತಪ್ಪಲ್ಲ. ಕ್ರಿಕೆಟ್‌ ಆಸ್ಟ್ರೇಲಿಯ ಅವರ ನಿಷೇಧವನ್ನು ಕುಂಠಿತಗೊಳಿಸಬಹುದಿತ್ತು. ಆದರೆ ಕ್ರಿಕೆಟಿಗೆ ಗೌರವಕ್ಕೆ ಚ್ಯುತಿ ತರುವವರಿಗೆ ಶಿಕ್ಷೆಯ ತೀವ್ರತೆಯನ್ನು ಪರಿಚಯಿಸಲು ಇಂಥದೊಂದು ನಿಷೇಧ ಹೇರಿದ್ದು ಉತ್ತಮ ವಿಚಾರವಾಗಿದೆ. ನಾವು ಕೂಡ ಗೆಲ್ಲಬೇಕೆಂದೇ ಆಡುತ್ತಿದ್ದೆವು. ಆದರೆ ಫಿಟ್‌ನೆಸ್‌, ನಾಯಕನ ಮಾರ್ಗದರ್ಶನ ಮೊದಲಾದ ವಿಚಾರದಲ್ಲಿ ಇಂದಿನ ತಂಡ ವಿಭಿನ್ನವಾಗಿದೆ’ ಎಂದು ಸುನೀಲ್‌ ಗವಾಸ್ಕರ್‌ ಹೇಳಿದರು.

ಅಭಿನಂದನೆಗಳು ಟೀಮ್‌ ಇಂಡಿಯಾ…
“ಇಂದು ಭಾರತೀಯ ಕ್ರಿಕೆಟ್‌ ಪಾಲಿಗೆ ಸ್ಮರಣೀಯ ದಿನ. ಟೀಮ್‌ ಇಂಡಿಯಾದ ತಿರುಗಿ ಬೀಳುವ ಗುಣದಿಂದಾಗಿ ಈ ಸರಣಿ ಒಲಿದಿದೆ. ಯುವ ಹಾಗೂ ಹಿರಿಯ ಆಟಗಾರರು ಜವಾಬ್ದಾರಿಯನ್ನು ಹಂಚಿಕೊಂಡು ಸರಣಿಯನ್ನು ವಿಶೇಷವನ್ನಾಗಿಸಿದ್ದಾರೆ. ರಿಷಬ್‌ ಪಂತ್‌ ಹಾಗೂ ಕುಲ್‌ದೀಪ್‌ ಅವರನ್ನು ಇಲ್ಲಿ ನೆನೆಯಲೇಬೇಕು’
– ಸಚಿನ್‌ ತೆಂಡುಲ್ಕರ್‌

“ಆಸ್ಟ್ರೇಲಿಯದಲ್ಲಿ ಐತಿಹಾಸಿಕ ಟೆಸ್ಟ್‌ ಸರಣಿ ಜಯಿಸಿರುವ ಟೀಮ್‌ ಇಂಡಿಯಾಗೆ ಅಭಿನಂದನೆಗಳು. ಇದು ಸಂಪೂರ್ಣವಾಗಿ ತಂಡದ ಪ್ರಯತ್ನ. ತಂಡದ ಪ್ರತಿಯೊಬ್ಬ ಸದಸ್ಯರೂ ಉತ್ತಮ ರೀತಿಯಲ್ಲಿ ಆಟವಾಡಿ ಸಂತೃಪ್ತಿ ಭಾವ ತುಂಬಿದ್ದಾರೆ’
– ವಿ.ವಿ.ಎಸ್‌. ಲಕ್ಷ್ಮಣ್‌

“ಅವಿಸ್ಮರಣೀಯ ಗೆಲುವಿಗಾಗಿ ಭಾರತದ ತಂಡಕ್ಕೆ ಅಭಿನಂದನೆಗಳು. ತಂಡದ ಪ್ರತಿಯೊಬ್ಬ ಆಟಗಾರನ ಪ್ರಯತ್ನದ ಫ‌ಲದಿಂದ ಈ ಫ‌ಲಿತಾಂಶ ಬಂದಿದೆ. ಭಾರತದಲ್ಲಿರುವ ಎಲ್ಲ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಇದು ಹೆಮ್ಮೆಯ ಕ್ಷಣ’
– ವೀರೇಂದ್ರ ಸೆಹವಾಗ್‌

“ವೆಲ್‌ ಡನ್‌ ಟೀಮ್‌ ಇಂಡಿಯಾ. ಆಸ್ಟ್ರೇಲಿಯದಲ್ಲಿ ಸರಣಿ ಗೆದ್ದ ತಂಡಕ್ಕೆ ಅಭಿನಂದನೆಗಳು. ಭಾರತದ ಬ್ಯಾಟಿಂಗ್‌ ಲೈನ್‌ ಆಪ್‌ನ ಬ್ಯಾಕ್‌ಬೋನ್‌ ಆಗಿ ಬದಲಾಗಿರುವ ಚೇತೇಶ್ವರ್‌ ಪೂಜಾರನಿಗೂ ಅಭಿನಂದನೆಗಳು. ಇದೇ ರೀತಿ ಆಟವನ್ನು ಮುಂದುವರಿಸಿ. ಜಸ್‌ಪ್ರೀತ್‌ ಬುಮ್ರಾ ಅವರ ಬೌಲಿಂಗ್‌ ಅದ್ಭುತ. ನಿಮ್ಮ ಬೌಲಿಂಗ್‌ ಇಷ್ಟವಾಗಿದೆ’
– ಹರ್ಭಜನ್‌ ಸಿಂಗ್‌

“ಇತಿಹಾಸ ಸೃಷ್ಟಿಸಿರುವ ಭಾರತೀಯ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಆಸ್ಟ್ರೇಲಿಯದಲ್ಲಿ ಮೊದಲ ಬಾರಿಗೆ ಟೆಸ್ಟ್‌ ಸರಣಿ ಗೆದ್ದಿರುವುದು ಹೆಮ್ಮೆಯ ಸಾಧನೆ. ಚೇತೇಶ್ವರ್‌ ಪೂಜಾರ ಹಾಗೂ ಬೌಲಿಂಗ್‌ ತಂಡ  ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಬುಮ್ರಾ ಬೌಲಿಂಗ್‌ ನೋಡುವಾಗ ರೋಮಾಂಚನವಾಗುತ್ತಿತ್ತು’
– ಮಿಚೆಲ್‌ ಜಾನ್ಸನ್‌

“ಭಾರತದ ಐತಿಹಾಸಿಕ ಟೆಸ್ಟ್‌ ಸರಣಿ ಜಯ. ಒಂದು ಉತ್ತಮ ಪ್ರಯತ್ನ. ತಂಡದ ಸದಸ್ಯರೆಲ್ಲರ ಕೊಡುಗೆ ಶ್ಲಾಘನೀಯ. ಸ್ಮರಣೀಯ ಪ್ರದರ್ಶನ ನೀಡಿದ ನಾಯಕ, ಮುಖ್ಯ ಕೋಚ್‌ ಹಾಗೂ ತಂಡದ ಎಲ್ಲ ಸದಸ್ಯರಿಗೂ ಅಭಿನಂದನೆಗಳು’
– ವಿನೋದ್‌ ರಾಯ್‌, ಸಿಒಎ ಮುಖ್ಯಸ್ಥ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.