ಮತ್ತೆ ವೈರಲ್ ಅಗ್ತಿದೆ ದ್ರಾವಿಡ್ ಹಳೆಯ ವೀಡಿಯೋ


Team Udayavani, Jan 11, 2019, 6:41 AM IST

dravid.jpg

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರರಾದ ಕೆ.ಎಲ್.ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಖಾಸಗಿ ವಾಹಿನಿಯ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿರುವ ಸಮಯದಲ್ಲಿ ಕ್ರಿಕೆಟ್ ನ ‘ಜಂಟಲ್ ಮ್ಯಾನ್’ ರಾಹುಲ್ ದ್ರಾವಿಡ್ ಅವರ ಹಳೆಯ ವೀಡಿಯೋ ಒಂದು ಮತ್ತೆ ಸದ್ದು ಮಾಡುತ್ತಿದೆ. 

ಖಾಸಗಿ ಟಾಕ್ ಶೋನಲ್ಲಿ ಹಾರ್ದಿಕ್ ಪಾಂಡ್ಯಾ ಮತ್ತು ಕನ್ನಡಿಗ ರಾಹುಲ್ ಹುಡುಗಿಯರ ಬಗ್ಗೆ ಅಸಭ್ಯ ಹೇಳಿಕೆಗಳನ್ನು ನೀಡಿದ್ದರು. ಇದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಟೀಂ ಇಂಡಿಯಾ ನಾಯಕ ಕೊಹ್ಲಿ ಕೂಡಾ ಇಂತಹ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ದಶಕಗಳ ಹಿಂದಿನ ದ್ರಾವಿಡ್ ವೀಡಿಯೋ ಈಗ ಯುವ ಆಟಗಾರರನ್ನು ಟೀಕೆ ಮಾಡಲು ಬಳಸಲಾಗುತ್ತಿದೆ. 

ವೀಡಿಯೋದಲ್ಲಿ ಇಂಟರ್ವ್ಯೂ ಮಾಡುತ್ತಿದ್ದಾಗ ಹುಡುಗಿ ವಿರಾಮ ವೇಳೆಯಲ್ಲಿ ತರುಣ ದ್ರಾವಿಡ್ ಜೊತೆಗೆ ಪ್ರೇಮ ನಿವೇದನೆ ಮಾಡುತ್ತಾರೆ. ಇದರಿಂದ ಕೊಪಗೊಂಡ ದ್ರಾವಿಡ್ ಸ್ಥಳದಿಂದ ಹೊರಹೋಗಲು ಪ್ರಯತ್ನ ಮಾಡುತ್ತಾರೆ. ಆದರೆ ಹುಡುಗಿ ಮತ್ತು ಆಕೆಯ ತಂದೆ ಅಡ್ಡಪಡಿಸಿದಾಗ ದ್ರಾವಿಡ್ ಆಕೆಯನ್ನು ಕುಳಿತುಕೊಳ್ಳಲು ಹೇಳಿ ನೀನಿನ್ನು ಚಿಕ್ಕವಳು. ಇದು ವಿದ್ಯಾಭ್ಯಾಸ ಮಾಡುವ ಸಮಯ, ಪ್ರೀತಿ ಪ್ರೇಮವಲ್ಲ ಎಂದು ಬುದ್ದಿ ಹೇಳುತ್ತಾರೆ. ಆದರೆ ನಿಜವಾಗಿ ಇದು ದ್ರಾವಿಡ್ ಅವರನ್ನು ಫೂಲ್ ಮಾಡುವ ಪ್ರಯತ್ನವಾಗಿತ್ತು. ರಹಸ್ಯ ಕ್ಯಾಮರಾದಲ್ಲಿ ಇವೆಲ್ಲಾ ರೆಕಾರ್ಡ್ ಆಗಿತ್ತು. ರಾಹುಲ್ ದ್ರಾವಿಡ್ ಅವರ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.