ಎಎಫ್ಸಿ ಏಶ್ಯನ್‌ ಕಪ್‌: ಭಾರತ ಹೊರಕ್ಕೆ, ಕೋಚ್‌ ರಾಜೀನಾಮೆ


Team Udayavani, Jan 16, 2019, 4:18 AM IST

stephen.jpg

ಶಾರ್ಜಾ: ಎಎಫ್ಸಿ ಏಶ್ಯನ್‌ ಕಪ್‌ ಫ‌ುಟ್‌ಬಾಲ್‌ ಕೂಟದ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಕೋಚ್‌ ಸ್ಟೀಫ‌ನ್‌ ಕಾನ್‌ಸ್ಟಂಟೈನ್‌ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಭಾರತ ತಂಡ ಬಹ್ರೈನ್‌ ವಿರುದ್ಧ 0-1 ಅಂತರದಿಂದ ಸೋತಿದೆ. ಪಂದ್ಯದ ಕೊನೆಯ ಹಂತದವರೆಗೂ ರಕ್ಷಣಾತ್ಮಕವಾಗಿ ಆಟವಾಡಿದ ಭಾರತ 90+1 ನಿಮಿಷದಲ್ಲಿ ಬಹ್ರೈನ್‌ ತಂಡಕ್ಕೆ ಪೆನಾಲ್ಟಿ ಅವಕಾಶವನ್ನು ನೀಡುವ ಮೂಲಕ ಡ್ರಾ ಮಾಡಿಕೊಳ್ಳಬಹುದಾದ ಪಂದ್ಯವನ್ನು ಕೈಚೆಲ್ಲಿದೆ. “ಎ’ ಗುಂಪಿನಲ್ಲಿ 4ನೇ ಸ್ಥಾನವನ್ನು ಸಂಪಾದಿಸಿ ಟೂರ್ನಿಯಿಂದ ನಿರ್ಗಮಿಸಿದೆ.  

ಕೋಚ್‌ ರಾಜೀನಾಮೆ
ಭಾರತ ಏಶ್ಯನ್‌ ಕಪ್‌ನಿಂದ ಹೊರಬೀಳುತ್ತಿದ್ದಂತೆ ಕೋಚ್‌ ಸ್ಟೀಫ‌ನ್‌ ಕಾನ್‌ಸ್ಟಂಟೈನ್‌ ರಾಜೀನಾಮೆ ನೀಡಿದ್ದಾರೆ.
“4 ವರ್ಷಗಳಿಂದ ತಂಡವನ್ನು ಮುನ್ನಡೆಸಿದ್ದೇನೆ. ವೃತ್ತಿಯ ಮೊದಲ ದಿನದಿಂದಲೇ ನನಗಿದ್ದ ಗುರಿ ಎಎಫ್ಸಿ ಏಶ್ಯನ್‌ ಕಪ್‌ಗೆ ಅರ್ಹತೆ ಸಂಪಾದಿಸಿಕೊಳ್ಳುವುದಾಗಿತ್ತು. ಈ ಗುರಿ ತಲುಪಿದ್ದೇನೆ. ಹೊರನಡೆಯಲು ಇದು ಉತ್ತಮ ಸಮಯ ಎಂದು ಭಾವಿಸಿದ್ದೇನೆ. ಆದರೆ ಬಹಳ ಬೇಸರವಾಗುತ್ತಿದೆ’ ಎಂದು ಸ್ಟೀಫ‌ನ್‌ ಹೇಳಿದರು.

ಸ್ಟೀಫ‌ನ್‌ 2ನೇ ಬಾರಿಗೆ ಭಾರತದ ಕೋಚ್‌ ಆಗಿ ನೇಮಕಗೊಂಡಿದ್ದು, ಇವರ ಒಪ್ಪಂದ ಇದೇ 31ಕ್ಕೆ ಮುಕ್ತಾಯಗೊಳ್ಳುವುದಿತ್ತು. ಇವರ ಮಾರ್ಗದರ್ಶನದಲ್ಲಿ ಭಾರತ ಫಿಫಾ ರ್‍ಯಾಂಕಿಂಗ್‌ನಲ್ಲಿ 173ರಿಂದ 96ನೇ ಸ್ಥಾನಕ್ಕೆ ಏರಿಕೆ ಕಂಡಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.