ಆಯ್ಕೆ ಸಮಿತಿ ಸದಸ್ಯನಾಗಿ ಸರ್ದಾರ್‌ ಸಿಂಗ್‌


Team Udayavani, Jan 17, 2019, 12:30 AM IST

sardar-singh.jpg

ಹೊಸದಿಲ್ಲಿ: ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್‌ ಸಿಂಗ್‌ ಅವರನ್ನು 13 ಸದಸ್ಯರನ್ನೊಳಗೊಂಡ ಹಾಕಿ ಇಂಡಿಯಾ ಆಯ್ಕೆ ಸಮಿತಿಗೆ ಆಯ್ಕೆ ಮಾಡಲಾಗಿದೆ.

2020 ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಆಡುವ ಕನಸು ಹೊಂದಿದ್ದ ಸರ್ದಾರ್‌ ಸಿಂಗ್‌ ಕಳೆದ ವರ್ಷ ಏಶ್ಯನ್‌ ಗೇಮ್ಸ್‌ನ ಕಳಪೆ ಪ್ರದರ್ಶನ ಬಳಿಕ ವಿದಾಯ ತಿಳಿಸಿದ್ದರು.

“ಈ ಕಾರ್ಯದ ಕುರಿತು ಈ ಹಿಂದೆ ಕೇಳಲಾಗಿತ್ತು. ನಾನು ಒಪ್ಪಿಗೆ ಸೂಚಿಸಿದ್ದೇನೆ. ಇದು ನನಗೆ ಹೊಸ ಸವಾಲು. ಯಾವ ರೀತಿಯಲ್ಲಾದರೂ ಭಾರತೀಯ ಹಾಕಿಗೆ ಸೇವೆ ಸಲ್ಲಿಸಬೇಕೆಂಬ ಆಸೆ ನನ್ನಲ್ಲಿತ್ತು. ಅದಕ್ಕಾಗಿ ಈ ಕೆಲಸವನ್ನು ಒಪ್ಪಿಕೊಂಡೆ. ಕಳೆದ 2 ದಶಕಗಳಿಂದ ತಂಡದಲ್ಲಿ ಆಟಗಾರನಾಗಿದ್ದೆ. ಈಗ ತಂಡದ ಪರವಾಗಿ ಕೆಲಸ ಮಾಡಲಿದ್ದೇನೆ. ತಂಡಕ್ಕೆ ಏನು ಅಗತ್ಯವಿದೆ ಎಂಬುದರ ಬಗ್ಗೆ ನನಗೆ ಅರಿವಿದೆ. ತಂಡ ಎಂದಿಗೂ ಅನುಭವಿ ಹಾಗೂ ಯುವ ಆಟಗಾರರಿಂದ ಸಂಘಟಿತವಾಗಿರಬೇಕು. ಆಯ್ಕೆಗಾರನಾಗಿ ನನ್ನ ಯೋಚನೆ ಒಂದೇ ತೆರನಾಗಿರುತ್ತದೆ. ಅನುಭವಿ ಆಟಗಾರರೊಂದಿಗೆ ಯುವ ಆಟಗಾರರು ಕೂಡ ತಂಡದಲ್ಲಿರಬೇಕು ಎನ್ನುವುದು ನನ್ನ ಆಶಯ’ ಎಂದು ಸರ್ದಾರ್‌ ಸಿಂಗ್‌ ತಿಳಿಸಿದ್ದಾರೆ.

ಉಳಿದಂತೆ ಹರ್ಬಿಂದರ್‌ ಸಿಂಗ್‌, ಸಯೈದ್‌ ಅಲಿ, ಆರ್‌.ಪಿ. ಸಿಂಗ್‌, ರಜನೀಶ್‌ ಮಿಶ್ರಾ ಅವರನ್ನು ಒಳಗೊಂಡಂತೆ ಹಿರಿಯ ಪುರುಷರ ಹಾಗೂ ವನಿತಾ ತಂಡದ ಕೋಚ್‌ಗಳನ್ನು ಆಯ್ಕೆ ಸಮಿತಿ ಸದಸ್ಯರಾಗಿ ನೇಮಕಮಾಡಲಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.