ರಣಜಿ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಕೇರಳ


Team Udayavani, Jan 17, 2019, 8:24 AM IST

keraala.jpg

ವಯನಾಡ್: ಗುಜರಾತ್ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಕೇರಳ ಇದೇ ಮೊದಲ ಬಾರಿಗೆ ರಣಜಿ ಸೆಮಿ ಫೈನಲ್ ಪ್ರವೇಶ ಮಾಡಿದ ಸಾಧನೆ ಮಾಡಿದೆ. 

ಕೇರಳದ ವಯನಾಡ್ ನಲ್ಲಿ ನಡೆದ ರಣಜಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಚಿನ್ ಬೇಬಿ ನೇತೃತ್ವದ ಕೇರಳ ತಂಡ, ಗುಜರಾತ್ ತಂಡವನ್ನು 113 ರನ್ ಅಂತರದಿಂದ ಸೋಲಿಸಿ ರಣಜಿ ಉಪಾಂತ್ಯ ಸುತ್ತಿಗೆ ಭರ್ಜರಿಯಾಗಿಯೇ ಅರ್ಹತೆ ಪಡೆಯಿತು. 

ಪಂದ್ಯ ಗೆಲ್ಲಲು 195 ರನ್ ಗಳ ಗುರಿ ಪಡೆದ ಗುಜರಾತ್ ಬಾಸಿಲ್ ಥಂಪಿ ದಾಳಿಗೆ ಸಿಲುಕಿ ಕೇವಲ 81 ರನ್ ಗಳಿಗೆ ಆಲ್ ಔಟ್ ಆಗಿ ಸೊಲೊಪ್ಪಿಕೊಂಡಿತು. ದ್ವಿತೀಯ ಇನ್ನಿಂಗ್ಸ್ ನಲ್ಲಿ ಗುಜರಾತ್ ನ ಪ್ರಮುಖ ಬ್ಯಾಟ್ಸ್ ಮನ್ ಗಳಾದ ಕಥಾನ್ ಪಟೇಲ್, ಪ್ರಿಯಾಂಕ್ ಪಾಂಚಾಲ್ ಸೇರಿದಂತೆ ಐದು ವಿಕೆಟ್ ಪಡೆದ ಥಂಪಿ ಕೇರಳ ಗೆಲುವಿಗೆ ಪ್ರಮುಖ ಕಾರಣರಾದರು. ಪಂದ್ಯದಲ್ಲಿ ಒಟ್ಟು 8 ವಿಕೆಟ್ ಪಡೆದ ಸಾಧನೆಗೆ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. 


ಸಂಕ್ಷಿಪ್ತ  ಸ್ಕೋರ್ ಕಾರ್ಡ್

ಕೇರಳ ಪ್ರಥಮ ಇನ್ನಿಂಗ್ಸ್: 9 ವಿಕೆಟ್ ನಷ್ಟಕ್ಕೆ 185
ಗುಜರಾತ್ ಪ್ರಥಮ ಇನ್ನಿಂಗ್ಸ್ : 162 ಕ್ಕೆ ಆಲ್ ಔಟ್
ಕೇರಳ ದ್ವಿತೀಯ ಇನ್ನಿಂಗ್ಸ್: 171 ಕ್ಕೆ ಆಲ್ ಔಟ್
ಗುಜರಾತ್ ದ್ವಿತೀಯ ಇನ್ನಿಂಗ್ಸ್: 81 ಕ್ಕೆ ಆಲ್ ಔಟ್

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.