ಮುಂಬೈ ಅ-23 ತಂಡಕ್ಕೆ ಅರ್ಜುನ್
Team Udayavani, Feb 11, 2019, 2:11 AM IST
ಮುಂಬೈ: ಬಿಸಿಸಿಐ ಏಕದಿನ ಲೀಗ್ ಕ್ರಿಕೆಟ್ ಪಂದ್ಯಾವಳಿಗಾಗಿ ಆರಿಸಲಾದ ಮುಂಬೈ 23 ವಯೋಮಿತಿ ತಂಡದಲ್ಲಿ ಅರ್ಜುನ್ ತೆಂಡುಲ್ಕರ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಈ ಪಂದ್ಯಾವಳಿ ಫೆ.14ರಿಂದ ಜೈಪುರದಲ್ಲಿ ಆರಂಭವಾಗಲಿದೆ.
ಡಿ.ವೈ. ಪಾಟೀಲ್ ಟಿ20 ಟೂರ್ನಿ ಮತ್ತು ಆರ್ಎಫ್ಎಸ್ ತಲ್ಯಾರ್ ಖಾನ್ ಸ್ಮಾರಕ ಆಹ್ವಾನಿತ ಕ್ರಿಕೆಟ್ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಅರ್ಜುನ್ ಆಯ್ಕೆಯನ್ನು ಸುಗಮಗೊಳಿಸಿತು. ತಲ್ಯಾರ್ ಖಾನ್ ಟೂರ್ನಿಯ ಪಂದ್ಯವೊಂದರ 18ನೇ ಹಾಗೂ 20ನೇ ಓವರಿನಲ್ಲಿ ಕೇವಲ 5 ರನ್ ನೀಡಿ, ಯಶಸ್ವಿ ಬ್ಯಾಟ್ಸ್ಮನ್ ಜೈಸ್ವಾಲ್ ವಿಕೆಟ್ ಹಾರಿಸಿದ ಸಾಧನೆ ಅರ್ಜುನ್ ಅವರದಾಗಿದೆ ಎಂಬುದನ್ನು ಅ-23 ಕೋಚ್ ಅಮಿತ್ ಪಗ್ನಿಸ್ ನೆನಪಿಸಿಕೊಂಡಿದ್ದಾರೆ.
ಮುಂಬಯಿ ಅಂಡರ್-23 ತಂಡ: ಜಾಯ್ ಬಿಷ್ಟಾ (ನಾಯಕ), ಹಾರ್ದಿಕ್ ತಮೋರೆ, ಸುವೇದ್ ಪಾರ್ಕರ್, ಚಿನ್ಮಯ್ ಸುತಾರ್, ಸಿದ್ಧಾರ್ಥ್ ಅಕ್ರೆ, ಕರ್ಶ್ ಕೊಠಾರಿ, ತನುಷ್ ಕೋಟ್ಯಾನ್, ಆಕಿಬ್ ಕುರೇಶಿ, ಅಂಜ್ದೀಪ್ ಲಾಡ್, ಕೃತಿಕ್ ಹನಗವಾಡಿ, ಆಕಾಶ್ ಆನಂದ್, ಅಮಾನ್ ಖಾನ್, ಅಥರ್ವ ಅಂಕೋಲೆಕರ್, ಅರ್ಜುನ್ ತೆಂಡುಲ್ಕರ್, ಸಾಯಿರಾಜ್ ಪಾಟೀಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ