ವಿಹಾರಿ ಶತಕ, ಮಾಯಾಂಕ್‌ ಅರ್ಧಶತಕ


Team Udayavani, Feb 13, 2019, 12:30 AM IST

b-14.jpg

ನಾಗ್ಪುರ: ಕನ್ನಡಿಗ ಮಾಯಾಂಕ್‌ ಅಗರ್ವಾಲ್‌ (95 ರನ್‌) ಹಾಗೂ ಹನುಮ ವಿಹಾರಿ (114 ರನ್‌) ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಹಾಲಿ ರಣಜಿ ಚಾಂಪಿಯನ್‌ ವಿದರ್ಭ ವಿರುದ್ಧದ ಇರಾನಿ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಶೇಷ ಭಾರತ ಮೊದಲ ದಿನ ಪ್ರಥಮ ಇನ್ನಿಂಗ್ಸ್‌ನಲ್ಲಿ 330 ರನ್‌ ಪೇರಿಸಿ ಆಲೌಟಾಗಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶೇಷ ಭಾರತಕ್ಕೆ ಮಾಯಾಂಕ್‌ ಅಗರ್ವಾಲ್‌ ಹಾಗೂ ಅನ್ಮೋಲ್‌ಪ್ರೀತ್‌ ಸಿಂಗ್‌ (15 ರನ್‌) ನೆರವಾದರು. ಇವರಿಬ್ಬರು ಮೊದಲ ವಿಕೆಟಿಗೆ 46 ರನ್‌ ಜತೆಯಾಟ ನಿರ್ವಹಿಸಿ ಉತ್ತಮ ಆರಂಭ ನೀಡಿದರು. ಎರಡನೇ ವಿಕೆಟಿಗೆ ಒಂದಾದ ಮಾಯಾಂಕ್‌ ಹಾಗೂ ಹನುಮ ವಿಹಾರಿ 125 ರನ್‌ ಜತೆಯಾಟ ನಡೆಸಿ ತಂಡ ಭಾರೀ ಮೊತ್ತ ಪೇರಿಸುವ ಸೂಚನೆ ನೀಡಿದರು. ಆದರೆ ಈ ಹಂತದಲ್ಲಿ ಮಾಯಾಂಕ್‌ ಔಟಾದರು. ಕೇವಲ 5 ರನ್‌ ಅಂತರದಿಂದ ಅವರು ಶತಕ ತಪ್ಪಿಸಿಕೊಂಡರು. 134 ಎಸೆತ ಎದುರಿಸಿದ ಮಾಯಾಂಕ್‌ 10 ಬೌಂಡರಿ, 3 ಸಿಕ್ಸರ್‌ ಮೂಲಕ ಗುಡುಗಿದರು. 

ಅಗರ್ವಾಲ್‌ ಪತನದ ಬಳಿಕ ಶೇಷ ಭಾರತ ದಿಢೀರ್‌ ಕುಸಿತ ಅನುಭವಿಸಿತು. ಅಗ್ರ ಕ್ರಮಾಂಕದಲ್ಲಿ ನಾಯಕ ಅಜಿಂಕ್ಯ ರಹಾನೆ (13 ರನ್‌) ಶ್ರೇಯಸ್‌ ಅಯ್ಯರ್‌ (19 ರನ್‌), ಇಶಾನ್‌ ಕಿಶನ್‌ (2 ರನ್‌), ಕೆ.ಗೌತಮ್‌ (7 ರನ್‌) ಪೆವಿಲಿಯನ್‌ಗೆ ಪರೇಡ್‌ ನಡೆಸಿದರು. ಇದರಿಂದಾಗಿ ತಂಡ ದೊಡ್ಡ ಮೊತ್ತವನ್ನು ಒಟ್ಟುಗೂಡಿಸುವಲ್ಲಿ ಹಿನ್ನಡೆ ಅನುಭವಿಸಿತು.  ಹನುಮ ವಿಹಾರಿ ಒಟ್ಟು 211 ಎಸೆತ ಎದುರಿಸಿ 11 ಬೌಂಡರಿ ಮತ್ತು 2 ಸಿಕ್ಸರ್‌ ಮೂಲಕ ಶತಕ ಬಾರಿಸಿದ್ದರಿಂದ ಶೇಷ ಭಾರತ ಸಾಧಾರಣ ಮೊತ್ತ ಪೇರಿಸುವಂತಾಯಿತು. 

ವಿದರ್ಭ ಬಿಗು ದಾಳಿ
ವಿದರ್ಭ ಬೌಲರ್‌ಗಳಾದ ಆದಿತ್ಯ ಸರ್ವಟೆ (99ಕ್ಕೆ 3), ಅಕ್ಷಯ್‌ ವಖಾರೆ (62ಕ್ಕೆ 3) ಹಾಗೂ ರಜನೀಶ್‌ ಗುರ್ಬಾನಿ (58ಕ್ಕೆ 2) ಬಿಗು ಬೌಲಿಂಗ್‌ ನಡೆಸಿ ಶೇಷ ಭಾರತಕ್ಕೆ ಆಘಾತ ನೀಡಿದರು. ಪರಿಣಾಮ ಶೇಷ ಭಾರತದ ಮಧ್ಯಮ ಕ್ರಮಾಂಕ ಕುಸಿಯಿತು.

ಸಂಕ್ಷಿಪ್ತ ಸ್ಕೋರು: ಶೇಷಭಾರತ ಪ್ರಥಮ ಇನ್ನಿಂಗ್ಸ್‌ 330 ಆಲೌಟ್‌ (ಮಾಯಾಂಕ್‌ ಅಗರ್ವಾಲ್‌ 95, ಹನುಮ ವಿಹಾರಿ 114, ರಾಹುಲ್‌ ಚಾಹರ್‌ 22, ರಜಪೂತ್‌ 25, ಆದಿತ್ಯ ಸರ್ವಟೆ 99ಕ್ಕೆ 3, ಅಕ್ಷಯ್‌ ವಖಾರೆ 62ಕ್ಕೆ 3, ರಜನೀಶ್‌ ಗುರ್ಬಾನಿ 58ಕ್ಕೆ 2).

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.