ಅನುಜ್ ದೇಢಾಗೆ ಆಜೀವ ನಿಷೇಧ
Team Udayavani, Feb 14, 2019, 12:50 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ ಅಮಿತ್ ಭಂಡಾರಿ ಮೇಲೆ ಹಲ್ಲೆ ಮಾಡಿದ ಕ್ರಿಕೆಟಿಗ ಅನುಜ್ ದೇಢಾ ಅವರಿಗೆ ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಅಸೋಸಿಯೇಶ್ ಆಜೀವ ನಿಷೇಧ ಹೇರಿದೆ.
ಎರಡು ದಿನಗಳ ಹಿಂದೆ ಅನುಜ್ ದೇಢಾ, ಆತನ ಸಹೋದರ ನರೇಶ್ ಸೇರಿದಂತೆ ಗೂಂಡಾಗಳ ಪಡೆಯೊಂದು ಭಂಡಾರಿ ಮೇಳೆ ಹಲ್ಲೆ ನಡೆಸಿತ್ತು. ಇವರಿಬ್ಬರನ್ನು ಈಗಾಗಲೇ ಬಂಧಿಸಿರುವ ದಿಲ್ಲಿ ಪೊಲೀಸರು ಇನ್ನುಳಿದವರಿಗಾಗಿ ಹುಡುಕಾಟ ನಡೆಸುತ್ತಿದೆ.
“ಅನುಜ್ ದೇಢಾ ಅವರಿಗೆ ಆಜೀವ ನಿಷೇಧ ಹೇರಲಾಗಿದೆ. ದಿಲ್ಲಿ ತಂಡದ ಆಯ್ಕೆಗಾರರು, ಡಿಡಿಸಿಎನ ಅಪೆಕ್ಸ್ ಮಂಡಳಿಯ ಸದಸ್ಯ ಗೌತಮ್ ಗಂಭೀರ್ ಅವರೊಂದಿಗೆ ಸಭೆಯಲ್ಲಿ ಚರ್ಚೆಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಡಿಡಿಸಿಎ ಅಧ್ಯಕ್ಷ ರಜತ್ ಶರ್ಮ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ