ಇರಾನಿ ಟ್ರೋಫಿ ಕ್ರಿಕೆಟ್‌: ಮಾಯಾಂಕ್‌ ಅಗರ್ವಾಲ್‌ಗೆ ಅಗ್ನಿಪರೀಕ್ಷೆ


Team Udayavani, Mar 1, 2023, 7:31 AM IST

ಇರಾನಿ ಟ್ರೋಫಿ ಕ್ರಿಕೆಟ್‌: ಮಾಯಾಂಕ್‌ ಅಗರ್ವಾಲ್‌ಗೆ ಅಗ್ನಿಪರೀಕ್ಷೆ

ಗ್ವಾಲಿಯರ್‌: ರಣಜಿ ಚಾಂಪಿಯನ್‌ ಮತ್ತು ಶೇಷ ಭಾರತ ತಂಡಗಳ ನಡುವಿನ 2021-22ನೇ ಸಾಲಿನ ಇರಾನಿ ಕಪ್‌ ಕ್ರಿಕೆಟ್‌ ಪಂದ್ಯ ಬುಧವಾರ ಗ್ವಾಲಿಯರ್‌ನಲ್ಲಿ ಆರಂಭವಾಗಲಿದೆ. ಇದು ಕಳೆದ ಸಲದ ರಣಜಿ ಚಾಂಪಿಯನ್‌ ಮಧ್ಯಪ್ರದೇಶ ವಿರುದ್ಧ ನಡೆಯುವ ಪಂದ್ಯ.

ಶೇಷ ಭಾರತ ತಂಡವನ್ನು ಕರ್ನಾಟಕದ ಆರಂಭಕಾರ ಮಾಯಾಂಕ್‌ ಅಗರ್ವಾಲ್‌ ಮುನ್ನಡೆಸಲಿದ್ದಾರೆ.

ಟೀಮ್‌ ಇಂಡಿಯಾಕ್ಕೆ ಮರಳಲು ಅವರಿಗೆ ಇದೊಂದು ಮೆಟ್ಟಿಲಾ ದೀತೇ ಎಂಬುದೊಂದು ನಿರೀಕ್ಷೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅನುಭವಿಸಿದ ವೈಫ‌ಲ್ಯದ ಬಳಿಕ ಅಗರ್ವಾಲ್‌ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು.

ಕರ್ನಾಟಕದವರೇ ಆದ ಕೆ.ಎಲ್‌. ರಾಹುಲ್‌ ತೀವ್ರ ರನ್‌ ಬರಗಾಲದಲ್ಲಿರುವಾಗ ಇತ್ತ ಮಾಯಾಂಕ್‌ ಅಗರ್ವಾಲ್‌ ಪ್ರಸಕ್ತ ರಣಜಿ ಋತುವಿನಲ್ಲಿ 990 ರನ್‌ ಪೇರಿಸುವ ಮೂಲಕ ಗಮನ ಸೆಳೆದಿದ್ದರು. ಆದರೆ ಈಗಾಗಲೇ ಆಸ್ಟ್ರೇಲಿಯ ವಿರುದ್ಧದ ಉಳಿದೆರಡು ಟೆಸ್ಟ್‌ ಪಂದ್ಯಗಳಿಗಾಗಿ ತಂಡ ಅಂತಿಮಗೊಂಡಿದೆ. ಇದರಲ್ಲಿ ಅಗರ್ವಾಲ್‌ ಸ್ಥಾನ ಪಡೆದಿಲ್ಲ. ಇರಾನಿ ಕಪ್‌ನಲ್ಲಿ ಕ್ಲಿಕ್‌ ಆದರೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಅವಕಾಶ ಲಭಿಸಲೂಬಹುದು.
ಮಧ್ಯಪ್ರದೇಶವನ್ನು ಹಿಮಾಂಶು ಮಂತ್ರಿ ಮುನ್ನಡೆ ಸಲಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಶೇಷ ಭಾರತವೇ ಮೇಲುಗೈ ಹೊಂದಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.