ಇರಾನಿ ಟ್ರೋಫಿ ಕ್ರಿಕೆಟ್‌: ಮಾಯಾಂಕ್‌ ಅಗರ್ವಾಲ್‌ಗೆ ಅಗ್ನಿಪರೀಕ್ಷೆ


Team Udayavani, Mar 1, 2023, 7:31 AM IST

ಇರಾನಿ ಟ್ರೋಫಿ ಕ್ರಿಕೆಟ್‌: ಮಾಯಾಂಕ್‌ ಅಗರ್ವಾಲ್‌ಗೆ ಅಗ್ನಿಪರೀಕ್ಷೆ

ಗ್ವಾಲಿಯರ್‌: ರಣಜಿ ಚಾಂಪಿಯನ್‌ ಮತ್ತು ಶೇಷ ಭಾರತ ತಂಡಗಳ ನಡುವಿನ 2021-22ನೇ ಸಾಲಿನ ಇರಾನಿ ಕಪ್‌ ಕ್ರಿಕೆಟ್‌ ಪಂದ್ಯ ಬುಧವಾರ ಗ್ವಾಲಿಯರ್‌ನಲ್ಲಿ ಆರಂಭವಾಗಲಿದೆ. ಇದು ಕಳೆದ ಸಲದ ರಣಜಿ ಚಾಂಪಿಯನ್‌ ಮಧ್ಯಪ್ರದೇಶ ವಿರುದ್ಧ ನಡೆಯುವ ಪಂದ್ಯ.

ಶೇಷ ಭಾರತ ತಂಡವನ್ನು ಕರ್ನಾಟಕದ ಆರಂಭಕಾರ ಮಾಯಾಂಕ್‌ ಅಗರ್ವಾಲ್‌ ಮುನ್ನಡೆಸಲಿದ್ದಾರೆ.

ಟೀಮ್‌ ಇಂಡಿಯಾಕ್ಕೆ ಮರಳಲು ಅವರಿಗೆ ಇದೊಂದು ಮೆಟ್ಟಿಲಾ ದೀತೇ ಎಂಬುದೊಂದು ನಿರೀಕ್ಷೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅನುಭವಿಸಿದ ವೈಫ‌ಲ್ಯದ ಬಳಿಕ ಅಗರ್ವಾಲ್‌ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು.

ಕರ್ನಾಟಕದವರೇ ಆದ ಕೆ.ಎಲ್‌. ರಾಹುಲ್‌ ತೀವ್ರ ರನ್‌ ಬರಗಾಲದಲ್ಲಿರುವಾಗ ಇತ್ತ ಮಾಯಾಂಕ್‌ ಅಗರ್ವಾಲ್‌ ಪ್ರಸಕ್ತ ರಣಜಿ ಋತುವಿನಲ್ಲಿ 990 ರನ್‌ ಪೇರಿಸುವ ಮೂಲಕ ಗಮನ ಸೆಳೆದಿದ್ದರು. ಆದರೆ ಈಗಾಗಲೇ ಆಸ್ಟ್ರೇಲಿಯ ವಿರುದ್ಧದ ಉಳಿದೆರಡು ಟೆಸ್ಟ್‌ ಪಂದ್ಯಗಳಿಗಾಗಿ ತಂಡ ಅಂತಿಮಗೊಂಡಿದೆ. ಇದರಲ್ಲಿ ಅಗರ್ವಾಲ್‌ ಸ್ಥಾನ ಪಡೆದಿಲ್ಲ. ಇರಾನಿ ಕಪ್‌ನಲ್ಲಿ ಕ್ಲಿಕ್‌ ಆದರೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಅವಕಾಶ ಲಭಿಸಲೂಬಹುದು.
ಮಧ್ಯಪ್ರದೇಶವನ್ನು ಹಿಮಾಂಶು ಮಂತ್ರಿ ಮುನ್ನಡೆ ಸಲಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಶೇಷ ಭಾರತವೇ ಮೇಲುಗೈ ಹೊಂದಿದೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.