ಕ್ಯಾಲಿಕಟ್‌ ಹೀರೋಸ್‌ ಅಜೇಯ ಓಟ


Team Udayavani, Feb 14, 2019, 12:55 AM IST

pro-volleyball-league.jpg

ಕೊಚ್ಚಿ: ಪ್ರೊ ವಾಲಿಬಾಲ್‌ ಲೀಗ್‌ ಕೊಚ್ಚಿ ಚರಣದ ಮುಖಾಮುಖೀಯಲ್ಲಿ ಕ್ಯಾಲಿಕಟ್‌ ಹೀರೋಸ್‌ ಅಜೇಯ ಅಭಿಯಾನ ಮುಂದುವರಿಸಿದೆ. ಬುಧವಾರದ ಪಂದ್ಯದಲ್ಲಿ ಅಹ್ಮದಾಬಾದ್‌ ಡಿಫೆಂಡರ್ಗೆ 4-1 ಅಂತರದ ಸೋಲುಣಿಸಿ ಸತತ 5 ಜಯ ಸಾಧಿಸಿ ಮೆರೆದಿದೆ.

ಕೂಟದ ಆರಂಭದಿಂದಲೂ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದ ಕ್ಯಾಲಿಕಟ್‌, ಬುಧವಾರ ಮೇಲಾಟದಲ್ಲಿ ನಾಯಕ ಜೆರೋಮ್‌ ವಿನಿತ್‌ (17 ಅಂಕ), ಪೌಲ್‌ ಲೋಟ್‌ಮನ್‌ (14 ಅಂಕ) ಸಾಹಸದಿಂದ ಮೇಲುಗೈ ಸಾಧಿಸಿತು. ಪರಾಜಿತ ತಂಡದ ಪರ ನೊಲಿಕ ಬೆಲಿಕ್‌, ವೈಷ್ಣವ್‌ ಮತ್ತು ಮನ್‌ದೀಪ್‌ ಸಿಂಗ್‌ ತಲಾ 8 ಅಂ ಕ ಸಂಪಾದಿಸಿದರು. ದ್ವಿತೀಯ ಸೆಟ್‌ ಮಾತ್ರ ಗೆಲ್ಲಲು ಅಹ್ಮದಾಬಾದ್‌ ವಿಫ‌ಲವಾಯಿತು (15-11). ಉಳಿದಂತೆ ಕ್ಯಾಲಿಕಟ್‌ 15-14, 15-11, 15-9, 15-8 ಅಂತರದ ಮೇಲುಗೈ ಸಾಧಿಸಿತು. ಅಹ್ಮದಾಬಾದ್‌ ಆಡಿದ ಮೂರೂ ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ತಳ ಕಂಡಿದೆ.

ಇದರೊಂದಿಗೆ ಕೊಚ್ಚಿ ಸ್ಪರ್ಧೆಗಳು ಮುಕ್ತಾಯಗೊಂಡಿದ್ದು, ಶನಿವಾರದಿಂದ ಚೆನ್ನೈ ಚರಣದ ಸುತ್ತು ಮೊದಲ್ಗೊಳ್ಳಲಿದೆ. ಇಲ್ಲಿನ ಕೊನೆಯ 3 ಲೀಗ್‌ ಪಂದ್ಯಗಳ ಬಳಿಕ ನಾಕೌಟ್‌ ಸ್ಪರ್ಧೆಗಳು ಆರಂಭವಾಗುತ್ತವೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.