ಜ್ಯಾಂಟಿ ರೋಡ್ಸ್ ಪ್ರಕಾರ ಈ ಭಾರತೀಯ ವಿಶ್ವದ ಬೆಸ್ಟ್ ಫೀಲ್ಡರ್ 


Team Udayavani, Feb 14, 2019, 7:54 AM IST

untitled-1.jpg

ಜೋಹಾನ್ಸ್ ಬರ್ಗ್: ತನ್ನ ಕ್ಷೇತ್ರ ರಕ್ಷಣೆಯಿಂದಲೇ ಹಲವಾರು ಪಂದ್ಯಗಳನ್ನು ಗೆಲ್ಲಿಸಿದ ದಕ್ಷಿಣ ಆಫ್ರಿಕಾದ ಜ್ಯಾಂಟಿ ರೋಡ್ಸ್ ಈಗ ತಾನು ಕಂಡ ವಿಶ್ವದ ಶ್ರೇಷ್ಠಫೀಲ್ಡರ್ ಗಳನ್ನು ಹೆಸರಿಸಿದ್ದಾರೆ. ಅದರಲ್ಲಿ ಭಾರತೀಯ ಮೊದಲ ಸ್ಥಾನ ಪಡೆದಿದ್ದಾರೆ.

ಜ್ಯಾಂಟಿ ರೋಡ್ಸ್ 30 ಗಜಗಳ ಅಂತರದೊಳಗೆ ಹೆಚ್ಚಾಗಿ ಕ್ಷೇತ್ರರಕ್ಷಣೆ ಮಾಡುತ್ತಿದ್ದ ಕಾರಣ ಅಂತಹ ಫೀಲ್ಡರ್ ಗಳ ಮೇಲೆ ಜ್ಯಾಂಟಿ ಒಲವು ತೋರಿಸಿದ್ದಾರೆ. ಜ್ಯಾಂಟಿ ಹೆಸರಿಸಿದ ಟಾಪ್ ಐದು ಫೀಲ್ಡರ್ ಗಳಲ್ಲಿ ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆಂಡ್ರೂ ಸೈಮಂಡ್ಸ್ ಗೆ ದಕ್ಕಿದೆ. ಸೈಮಂಡ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟು 109 ಕ್ಯಾಚ್ ಪಡೆದಿದ್ದರು.

ಜ್ಯಾಂಟಿ ರೋಡ್ಸ್ ಪ್ರಕಟಿಸಿದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ತನ್ನದೇ ನೆಲದ ಆಟಗಾರ ಹರ್ಷಲ್ ಗಿಬ್ಸ್ ಅವರಿಗಿದೆ. ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರನಾಗಿದ್ದ ಗಿಬ್ಸ್ ಈಗ ವೀಕ್ಷಕ ವಿವರಣೆಕಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗಿಬ್ಸ್ ಹಿಡಿದಿರುವ ಕ್ಯಾಚ್ ಗಳ ಸಂಖ್ಯೆ 210. ಆದರೆ 1999ರ ವಿಶ್ವಕಪ್ ಕ್ವಾಟರ್ ಫೈನಲ್ ನಲ್ಲಿ ಆಸೀಸ್ ನಾಯಕ ಸ್ಟೀವ್ ವಾ ಕ್ಯಾಚ್ ಕೈ ಚೆಲ್ಲಿ ಪಂದ್ಯ ಚೆಲ್ಲಬೇಕಾಯಿತು.


ರೋಡ್ಸ್ ಫೀಲ್ಡರ್ ಪಟ್ಟಿಯ ಮೂರನೇ ಸ್ಥಾನ ಇಂಗ್ಲೆಂಡ್ ಆಟಗಾರ ಪೌಲ್ ಕಾಲಿಂಗ್ ವುಡ್ ಗೆ. ಇಂಗ್ಲೆಂಡ್ ಮಾಜಿ ನಾಯಕ ಕಾಲಿಂಗ್ ವುಡ್ ಗಲ್ಲಿಯಲ್ಲಿ ಉತ್ತಮ ಕ್ಷೇತ್ರರಕ್ಷಣೆ ಮಾಡುತ್ತಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 204 ಕ್ಯಾಚ್ ಗಳು ಕಾಲಿಂಗ್ ವುಡ್ ಬೊಗಸೆ ಸೇರಿವೆ.

ರೋಡ್ಸ್ ಪ್ರಕಾರ ವಿಶ್ವದ ಎರಡನೇ ಅತ್ಯುತ್ತಮ ಫೀಲ್ಡರ್ ದಕ್ಷಿಣ ಆಫ್ರಿಕಾದ ಅದ್ಭುತ ಆಟಗಾರ ಎ.ಬಿ. ಡಿವಿಲಿಯರ್ಸ್. ಡಿವಿಲಿಯರ್ಸ್ ಮೈದಾನದ ಯಾವುದೇ ಸ್ಥಲದಲ್ಲಿ ಫೀಲ್ಡಿಂಗ್ ಮಾಡಿದರೂ ಅದ್ಭುತ ಫೀಲ್ಡಿಂಗ್ ಮಾಡುವ ಆಟಗಾರ. ಕಳೆದ ಸಾಲಿನ ಐಪಿಎಲ್ ನಲ್ಲಿ ಡಿವಿಲಿರ‍್ಸ್ ಹಾರಿ ಹಿಡಿದ ಕ್ಯಾಚ್ ಎಲ್ಲರ ಮನ ಸೆಳೆದಿತ್ತು. ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಡಿವಿಲಿಯರ್ಸ್  ಹಿಡಿದಿರುವ ಕ್ಯಾಚ್ ಗಳು ಬರೋಬ್ಬರಿ 423.
ಜ್ಯಾಂಟಿ ರೋಡ್ಸ್ ಪ್ರಕಾರ ವಿಶ್ವದ ಬೆಸ್ಟ್ ಫೀಲ್ಡರ್ ಭಾರತೀಯ ಆಟಗಾರ ಸುರೇಶ್ ರೈನಾ. ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಬಂದಾಗಿನಿಂದ ನೋಡುತ್ತಿದ್ದೇನೆ. ಆತ ಯಾವತ್ತಿಗೂ ನನ್ನ ನೆಚ್ಚಿನ ಫೀಲ್ಡರ್ ಎಂದಿದ್ದಾರೆ. ಆತ ಯಾವುದೇ ಮೈದಾನದಲ್ಲಿ ಯಾವುದೇ ಕ್ಷಣದಲ್ಲಿ ಡೈವ್ ಹೊಡೆಯಲು ಹಿಂಜರೆಯುವುದಿಲ್ಲ ಎಂದು ರೈನಾರನ್ನು ಹಾಡಿ ಹೊಗಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೈನಾ ಇದುವರೆಗೆ 159 ಕ್ಯಾಚ್ ಗಳನ್ನು ಹಿಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈನಾ ನನ್ನನ್ನು ಈ ಸ್ಥಾನಕ್ಕೆ ಹೆಸರಿಸಿದ್ದಕ್ಕೆ ಧನ್ಯವಾದಗಳು. ನಾನು ಯಾವಾಗಲೂ ನಿಮ್ಮಿಂದ ಪ್ರಭಾವಿತನಾಗಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.