ರಾಷ್ಟ್ರೀಯ ಬ್ಯಾಡ್ಮಿಂಟನ್‌: ಪ್ರಶಸ್ತಿ ಉಳಿಸಿಕೊಂಡ ಸೈನಾ ನೆಹ್ವಾಲ್‌


Team Udayavani, Feb 17, 2019, 12:30 AM IST

v-22.jpg

ಗುವಾಹಟಿ: ರಾಷ್ಟ್ರೀಯ ಬ್ಯಾಡ್ಮಿಂಟನ್‌ ಕೂಟದ ಫೈನಲ್‌ನಲ್ಲಿ ಗೆಲುವು ಸಾಧಿಸಿದ ಸೈನಾ ನೆಹ್ವಾಲ್‌ ಪ್ರಶಸ್ತಿ ಯನ್ನು ತಮ್ಮಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ನಡೆದ ವನಿತಾ ಸಿಂಗಲ್ಸ್‌ ಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರು ಪಿ.ವಿ. ಸಿಂಧು ಅವರನ್ನು 21-18, 21-15 ನೇರ ಗೇಮ್‌ಗಳಿಂದ ಸೋಲಿಸಿದರು. ಕಳೆದ ವರ್ಷ ಕೂಡ ಸಿಂಧು ಅವರನ್ನು ಕೆಡಹಿ ಸೈನಾ ಇಲ್ಲಿ ಪ್ರಶಸ್ತಿ ಜಯಿಸಿದ್ದರು. 2017ರಲ್ಲಿ ನಾಗ್ಪುರದಲ್ಲಿ ನಡೆದ ಫೈನಲ್‌ ಸ್ಪರ್ಧೆಯೇ ಇಲ್ಲಿ ಮರುಕಳಿಸಿದೆ. ಸೈನಾ ಮತ್ತೂಮ್ಮೆ ಈ ಕೂಟದಲ್ಲಿ ಸಿಂಧು ಅವರ ಎದುರು ಮೇಲುಗೈ ಸಾಧಿಸುವಲ್ಲಿ ಸಫ‌ಲರಾದರು. ಈ ಕೂಟದಲ್ಲಿ ಎರಡು ಬಾರಿ ಹಾಗೂ 2016ರ ರಿಯೊ ಒಲಿಂಪಿಕ್ಸ್‌
ನಲ್ಲಿ ಸಿಂಧು ಅವರು ಸೈನಾ ಎದುರು ಮುಗ್ಗರಿಸಿದ್ದಾರೆ.

ಪಂದ್ಯದ ಮೊದಲ ಗೇಮ್‌ನಲ್ಲಿ ಉತ್ತಮ ಆರಂಭ ಪಡೆದರೂ ಸಿಂಧುಗೆ ಸೈನಾರ ಸ್ಟ್ರೋಕ್‌ ಎದುರಿಸಲು ಎಡವಿದರು. ಸೈನಾ ನಿಧಾನಗತಿಯಲ್ಲಿ ಆಟ ಆರಂಭಿಸಿದ್ದರೂ ಸಿಂಧು ಜತೆ ಅವರು ತೀವ್ರ  ಪೈಪೋಟಿ ನಡೆಸಿದರು. ಮೊದಲ ಗೇಮ್‌ ವಿರಾಮದ ವೇಳೆ ಅಂಕಗಳು 11-11ರ ಸಮಬಲದಲ್ಲಿದ್ದವು. ಇದಾದ ಬಳಿಕ ಸಿಂಧು ಅವರ ಮೇಲೆ ಸವಾರಿ ಮಾಡಲಾರಂಭಿಸಿದ ಸೈನಾ 18-15 ಮುನ್ನಡೆ ಕಾಯ್ದುಕೊಂಡರು. ಅನಂತರ ಎರಡು ನೇರ ಪಾಯಿಂಟ್‌ ಗೆದ್ದ ಸಿಂಧು 17-18 ಅಂತರವನ್ನು ತಂದರು. ಆದರೂ ಸೈನಾ 21-18 ಅಂತರದಿಂದ ಮೊದಲ ಗೇಮ್‌ ತನ್ನದಾಗಿಸಿಕೊಂಡರು. 

3ನೇ ಬಾರಿ ಸೌರಭ್‌ಗೆ ಪ್ರಶಸ್ತಿ
ಮಧ್ಯಪ್ರದೇಶದ ಸೌರಭ್‌ ವರ್ಮ “ಹಿರಿಯರ ರಾಷ್ಟ್ರೀಯ ಬ್ಯಾಡ್ಮಿಂಟನ್‌’ ಕೂಟದಲ್ಲಿ 3ನೇ ಬಾರಿ ಚಾಂಪಿಯನ್‌ ಎನಿಸಿಕೊಂಡಿದ್ದಾರೆ.  ಶನಿವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಸೌರಭ್‌ ವರ್ಮ ಲಕ್ಷ್ಯ ಸೇನ್‌ ಅವರನ್ನು ನೇರ ಗೇಮ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿದರು.  ಸೌರಭ್‌  ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದರಲ್ಲದೇ ಜಾಣ್ಮೆಯ ತಂತ್ರಗಳಿಂದ ಏಶ್ಯನ್‌ ಜೂನಿಯರ್‌ ಚಾಂಪಿಯನ್‌ ಲಕ್ಷ್ಯ ಸೇನ್‌ ಅವರನ್ನು 21-18, 21-13 ಅಂಕಗಳಿಂದ ಮಣಿಸಿದರು. 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.