ಮಣಿಪಾಲ ಹಾಫ್ ಮ್ಯಾರಥಾನ್‌ನಲ್ಲಿ  10,000 ಓಟಗಾರರು


Team Udayavani, Feb 18, 2019, 1:00 AM IST

marathon.jpg

ಉಡುಪಿ: ಮಾನಸಿಕ ಆರೋಗ್ಯ ಜಾಗೃತಿಯ ಧ್ಯೇಯದೊಂದಿಗೆ ಮಣಿಪಾಲದ ಮಾಹೆ ವಿ.ವಿ. ಹಾಗೂ ಜಿಲ್ಲಾ ಅಮೆಚೂÂರ್‌ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಮಣಿಪಾಲದಲ್ಲಿ  ಆಯೋಜಿಸಿದ್ದ ಮಣಿಪಾಲ ಮ್ಯಾರಥಾನ್‌ನಲ್ಲಿ 14 ಮಂದಿ ವಿದೇಶಿ ಪ್ರಜೆಗಳು ಸೇರಿದಂತೆ 10,000ಕ್ಕೂ ಮಿಕ್ಕಿ ಕ್ರೀಡಾಪಟುಗಳು ಭಾಗವಹಿಸಿದ್ದರು. 

ವಿ.ವಿ. ಆವರಣದಲ್ಲಿ ಐಸಿಐಸಿಐ ಬ್ಯಾಂಕಿನ ದಕ್ಷಿಣ ರಿಟೇಲ್‌ ಹೆಡ್‌ ವಿರಾಳ್‌ ರೂಪಾನಿ  ಮ್ಯಾರಥಾನ್‌ಗೆ ಚಾಲನೆ ನೀಡಿದರು. ಮಣಿಪಾಲದಿಂದ ಆರಂಭಗೊಂಡ ಓಟ ಪೆರಂಪಳ್ಳಿ, ಅಂಬಾಗಿಲು, ರಾ.ಹೆ., ಕರಾವಳಿ ಬೈಪಾಸ್‌, ಬನ್ನಂಜೆ ರಸ್ತೆ, ಬಿಗ್‌ ಬಜಾರ್‌, ಕೆಎಂ ಮಾರ್ಗ, ಕಲ್ಸಂಕ ಮಾರ್ಗವಾಗಿ ಮಣಿಪಾಲದವರೆಗೆ ನಡೆಯಿತು.

ಆರಂಭದಲ್ಲಿ ಕಂಡು ಬಂದ ಓಟಗಾರರ ಸಂಖ್ಯೆ ಅಂತಿಮ ಹಂತದಲ್ಲಿ ಕ್ಷೀಣಿಸಿತು. ಓಟಗಾರರಲ್ಲಿ 7 ವರ್ಷದಿಂದ ಹಿಡಿದು 60 ವರ್ಷ ವಯಸ್ಸಿನವರೆಗಿನವರೆಗೂ ಇದ್ದರು.  

ಕೆಎಂಸಿ ಗ್ರೀನ್ಸ್‌ನಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಮಾಹೆಯ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಶಾಸಕ ಕೆ. ರಘುಪತಿ ಭಟ್‌, ಎಸ್ಪಿ ಲಕ್ಷ್ಮಣ ಬ. ನಿಂಬರಗಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಎಸ್‌. ಪ್ರಭಾಕರನ್‌, ನೌಕಾಪಡೆಯ ಕಮಾಂಡರ್‌ ಅಭಿಲಾಷ ಟಾಮಿ, ಅದಾನಿಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ, ಸಿಂಡಿಕೇಟ್‌ ಬ್ಯಾಂಕ್‌ ಮಹಾಪ್ರಬಂಧಕ ಭಾಸ್ಕರ್‌ ಹಂದೆ ವಿಜೇತರಿಗೆ ಮತ್ತು ಸ್ಪರ್ಧಾಳುಗಳಿಗೆ 
ಶುಭ ಹಾರೈಸಿದರು.

ಮಾಹೆ ಕುಲಪತಿ ಡಾ| ಎಚ್‌. ವಿನೋದ ಭಟ್‌, ಸಹಕುಲಪತಿಗಳಾದ ಡಾ| ವಿ. ಸುರೇಂದ್ರ ಶೆಟ್ಟಿ, ಡಾ| ಪೂರ್ಣಿಮಾ ಬಾಳಿಗಾ, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಕರ್ನಾಟಕ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಉಪಾಧ್ಯಕ್ಷ ಎಚ್‌.ಟಿ. ಮಹಾದೇವ, ಯುನೈಟೆಡ್‌ ಟೊಯೋಟಾ ನಿರ್ದೇಶಕ ವರುಣ್‌ ರಾವ್‌, ಉದ್ಯಮಿ ಪುರುಷೋತ್ತಮ್‌ ಶೆಟ್ಟಿ, ಸಂಘಟನ ಸಮಿತಿ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ಪ್ರ.ಕಾರ್ಯದರ್ಶಿ ದಿನೇಶ್‌ ಡಿ. ಕೋಟ್ಯಾನ್‌, ಖಜಾಂಚಿ ಡಾ| ದೀಪಕ್‌ರಾಮ್‌ ಬಾಯರಿ, ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು.

ಬಹುಮಾನ ವಿಜೇತರು 21.1 ಕಿ.ಮೀ. ಮುಕ್ತ ವಿಭಾಗದ ಮಹಿಳೆಯರ ಹಾಫ್ ಮ್ಯಾರಥಾನ್‌
1. ಅರ್ಚನಾ, 2. ಶಾಲಿನಿ, 3. ಪ್ರಿಯಾಂಕಾ, 4. ಸೌಜನ್ಯಾ, 5. ಅನಿತಾ, 6. ಆಸಾ, 7. ತೇಜಾಬೀನ.

ಪುರುಷರ ವಿಭಾಗ
1. ಇಬ್ರಾಹಿಂ, 2. ಪರಸಪ್ಪ, 3. ಐಸಾಕ್‌, 4. ಪ್ರವೇಶ್‌, 5. ಲಿಂಗರಾಜ್‌, 6. ಮಣಿಕಂಠ, 7. ಶಾಶಂಕ್‌ ಪಾಲ್‌.

ಮಾಹೆ ವಿದ್ಯಾರ್ಥಿಗಳು
ಪುರುಷರ ವಿಭಾಗ

1. ಬಿನು ಪೀಟರ್‌, 2. ಮಹಾಕುಟೇಶ್ವರ್‌, 3. ಸುದೀಪ್‌ ಕುಮಾರ್‌, 4. ಮುಕುಲ್‌, 5. ಇಶಾನ್‌ ತ್ರಿವೇದಿ.

 ಮಹಿಳೆಯರ ವಿಭಾಗ
1. ಎನಿರ್ಕಸ್‌, 2. ಕ್ರಿತಿನಾ, 3. ಚಿತ್ರಾಲಿ, 4. ಜೋಶ್ನಿ, 5. ಅಂಕಿತಾ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.