ಸ್ಕ್ವಾಷ್‌: ವರ್ಷಾಂತ್ಯದಲ್ಲಿ ನಿಕೋಲ್‌ ಡೇವಿಡ್‌ ನಿವೃತ್ತಿ


Team Udayavani, Feb 20, 2019, 5:05 AM IST

nicol.jpg

ಕೌಲಾಲಂಪುರ: ಎಂಟು ಬಾರಿಯ ವಿಶ್ವ ಚಾಂಪಿಯನ್‌ ನಿಕೋಲ್‌ ಡೇವಿಡ್‌ 2018-19ರ ಸ್ಕ್ವಾಷ್‌ ಋತುವಿನ ಕೊನೆಯಲ್ಲಿ ನಿವೃತ್ತಿ ತಿಳಿಸುವುದಾಗಿ ಹೇಳಿದ್ದಾರೆ.

35 ವರ್ಷದ ಡೇವಿಡ್‌ ವಿಶ್ವದ ಯಶಸ್ವಿ ಸ್ಕ್ವಾಷ್‌ ಆಟಗಾರ್ತಿಯಾಗಿದ್ದು, ಒಂಬತ್ತು ವರ್ಷ ಕಾಲ ನಂ. ವನ್‌ ಸ್ಥಾನದಲ್ಲಿದ್ದರು (2006-2015). ಮಲೇಶ್ಯ ಕ್ರೀಡಾಭಿಮಾನಿಗಳ ಡಾರ್ಲಿಂಗ್‌ ಆಗಿರುವ ಡೇವಿಡ್‌ 2 ದಶಕಗಳ ವೃತ್ತಿ ಜೀವನದಲ್ಲಿ 5 ಬ್ರಿಟಿಷ್‌ ಓಪನ್‌ ಪ್ರಶಸ್ತಿ, 2 ಕಾಮನ್ವೆಲ್ತ್‌ ಗೇಮ್ಸ್‌, 5 ಏಶ್ಯನ್‌ ಗೇಮ್ಸ್‌ ಹಾಗೂ 3 ವರ್ಲ್ಡ್ ಗೇಮ್ಸ್‌ನ ಚಿನ್ನದ ಪದಕ ಜಯಿಸಿದ್ದಾರೆ. 

“ಈ ನಿರ್ಧಾರವನ್ನು ಕೈಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಂಡಿದ್ದೆ. ಇದು ನನ್ನ ಕೊನೆಯ ಋತು ಎಂದು ನನಗೆ ತಿಳಿದಿದೆ. ನನ್ನ ಮನಸ್ಸು ಹಾಗೂ ದೇಹಗಳೆರಡು ಅನೇಕ ಸಮಯಗಳ ಕಾಲ ನಾನು ಅಗ್ರಸ್ಥಾನದಲ್ಲಿ ಉಳಿಯಲು ಹೋರಾಡಿವೆ.  ನನ್ನ ಮುಂದಿನ ಜೀವನಕ್ಕೆ ಪ್ರವೇಶಿಸುವುದಕ್ಕೂ ಮೊದಲು ಈ ಋತು ಉತ್ತಮ ನೆನಪುಗಳನ್ನು ನೀಡಲಿದೆ ಎಂದು ಭಾವಿಸಿದ್ದೇನೆ’ ಎಂದು ನಿಕೋಲ್‌ ಡೇವಿಡ್‌ ಹೇಳಿದ್ದಾರೆ.

9ನೇ ಪ್ರಶಸ್ತಿಯ ಗುರಿ
ಮೇನಲ್ಲಿ ನಡೆಯಲಿರುವ ಬ್ರಿಟಿಷ್‌ ಓಪನ್‌ ಮತ್ತು ಆ ಬಳಿಕ ನಡೆಯಲಿರುವ ವರ್ಲ್ಡ್ ಟೂರ್‌ ಫೈನಲ್‌ ಡೇವಿಡ್‌ ಆಡುವ ಕೊನೆಯ ಕೂಟವಾಗಲಿದೆ. 1998ರಲ್ಲಿ ಡೇವಿಡ್‌ ಚೊಚ್ಚಲ ಏಶ್ಯನ್‌ ಗೇಮ್ಸ್‌ ಚಿನ್ನದ ಪದಕ ಜಯಿಸಿದ್ದರು. ಆಗ ಅವರ ವಯಸ್ಸು 15 ವರ್ಷ. ನಿವೃತ್ತಿಯ ಬಳಿಕ ಜಗತ್ತಿನಲ್ಲಿ ಸ್ಕ್ವಾಷ್‌ ಕ್ರೀಡೆಯ ಕುರಿತು ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಸದ್ಯ 13ನೇ ಸ್ಥಾನದಲ್ಲಿರುವ ಡೇವಿಡ್‌, ಮುಂದಿನ ಶನಿವಾರ ಶಿಕಾಗೋದಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದು, 9ನೇ ಬಾರಿ ಪ್ರಶಸ್ತಿ ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.