ಗೋಪಿಚಂದ್‌ ಅಕಾಡೆಮಿಗೆ ಮರಳಿದ ಸಿಂಧು


Team Udayavani, Mar 17, 2019, 12:30 AM IST

q-2.jpg

ಹೈದರಾಬಾದ್‌: “ಸಾಯ್‌ ಗೋಪಿಚಂದ್‌ ಬ್ಯಾಡ್ಮಿಂಟನ್‌ ಅಕಾಡೆಮಿ’ಯಿಂದ 9 ತಿಂಗಳು ದೂರವಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಮನಸ್ಸು ಬದಲಾಯಿಸಿದ್ದಾರೆ. ತಮ್ಮ ವೃತ್ತಿಜೀವನದ ಭವಿಷ್ಯವನ್ನು ಗಮನಿಸಿ ಮತ್ತೆ ಅಕಾಡೆಮಿಗೆ ಮರಳಿದ್ದಾರೆ. ದೂರಾಗಿದ್ದ ಆ 9 ತಿಂಗಳಲ್ಲಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಸರಣಿ ಫೈನಲ್‌ನಲ್ಲಿ ಚಿನ್ನ ಜಯಿಸಿದ್ದನ್ನು ಹೊರತುಪಡಿಸಿದರೆ, ಬಹುತೇಕ ಕೂಟಗಳಲ್ಲಿ ಸೋತಿದ್ದರು.

ಕಳೆದ ಜೂನ್‌ನಲ್ಲಿ ಗೋಪಿಚಂದ್‌ ಅವರಲ್ಲಿ ಮನವಿ ಮಾಡಿದ ಸಿಂಧು, ತನಗೆ ಪ್ರತ್ಯೇಕವಾಗಿ ತರಬೇತಿ ನೀಡುವಂತೆ ಕೇಳಿಕೊಂಡಿದ್ದರು. ಅದನ್ನು ಒಪ್ಪಿಕೊಂಡಿದ್ದ ಗೋಪಿ, ಸಾಯ್‌ ಗೋಪಿಚಂದ್‌ ಅಕಾಡೆಮಿಯಿಂದ ಕೇವಲ ಒಂದು ಕಿ.ಮೀ. ದೂರವಿರುವ ತಮ್ಮದೇ “ಗೋಪಿಚಂದ್‌ ಅಕಾಡೆಮಿ’ಯಲ್ಲಿ ತರಬೇತಿ ನೀಡಿದರು. ಇದರಿಂದ ನಿರೀಕ್ಷಿತ ಫ‌ಲಿತಾಂಶ ಸಾಧಿಸಲು ಸಿಂಧುಗೆ ಸಾಧ್ಯವಾಗಲಿಲ್ಲ.

ಸಿಂಧು ಪ್ರತ್ಯೇಕ ತರಬೇತಿಗೆ ಆಗ್ರಹಿಸಿದ್ದಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಇದಕ್ಕೆ ಕಾರಣ ಸೈನಾ ನೆಹ್ವಾಲ್‌ ಇರಬಹುದೇ ಎಂಬ ಅನುಮಾನವಿದೆ. ಹಿಂದೆ ಗೋಪಿಚಂದ್‌ ಅವರಿಂದಲೇ ತರಬೇತಿ ಪಡೆಯುತ್ತಿದ್ದ ಸೈನಾ, ಗೋಪಿಚಂದ್‌ ತನಗೆ ಆದ್ಯತೆ ನೀಡಿ ತರಬೇತಿ ನೀಡುತ್ತಿಲ್ಲ ಎಂದು ಮುನಿಸಿಕೊಂಡು ಖಾಸಗಿ ತರಬೇತಿ ಶುರು ಮಾಡಿದ್ದರು. 

ಆದರೆ ಕಳೆದ ವರ್ಷ ಅವರು ಮತ್ತೆ ಗೋಪಿಚಂದ್‌ ಕೇಂದ್ರಕ್ಕೆ ಮರಳಿದ್ದರು. ಗೋಪಿ ತನಗಿಂತ ಸಿಂಧುಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸೈನಾಗೆ ಸಿಟ್ಟು ತರಿಸಿತ್ತು ಎಂಬ ಊಹಾಪೋಹಗಳೂ ಹರಡಿದ್ದವು. 

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.