ಕೆಕೆಆರ್‌ ತಂಡಕ್ಕೆ ಕಾರ್ಯಪ್ಪ


Team Udayavani, Mar 18, 2019, 12:30 AM IST

s-36.jpg

ಕೋಲ್ಕತಾ: ಗಾಯಾಳಾಗಿ ಕೋಲ್ಕತಾ ನೈಟ್‌ರೈಡರ್ ತಂಡದಿಂದ ಹೊರಗುಳಿಯಲಿರುವ ಕಮಲೇಶ್‌ ನಾಗರಕೋಟಿ ಮತ್ತು ಶಿವಂ ಮಾವಿ ಸ್ಥಾನಗಳಿಗೆ ಬದಲಿ ಆಟಗಾರರನ್ನು ಹೆಸರಿಸಲಾಗಿದೆ. ಇವರಲ್ಲೊಬ್ಬರು ಕರ್ನಾಟಕದ ಲೆಗ್‌ಸ್ಪಿನ್ನರ್‌ ಕೆ.ಸಿ. ಕಾರ್ಯಪ್ಪ. ಇನ್ನೊಂದು ಸ್ಥಾನ ಕೇರಳದ ಮಧ್ಯಮ ವೇಗಿ ಸಂದೀಪ್‌ ವಾರಿಯರ್‌ ಪಾಲಾಗಿದೆ. ಕೆಕೆಆರ್‌ ಫ್ರಾಂಚೈಸಿ ರವಿವಾರ ಇದನ್ನು ಅಧಿಕೃತವಾಗಿ ಪ್ರಕಟಿಸಿತು.

ಕೆ.ಸಿ. ಕಾರ್ಯಪ್ಪ ಹಿಂದೆ ಕೆಕೆಆರ್‌ ತಂಡದಲ್ಲಿದ್ದರೂ ಈ ವರೆಗೆ ಐಪಿಎಲ್‌ನಲ್ಲಿ ಆಡಿದ್ದು ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಪರ. ಇಲ್ಲಿ 10 ಪಂದ್ಯಗಳಿಂದ 8 ವಿಕೆಟ್‌ ಉರುಳಿಸಿದ್ದಾರೆ. ಕರ್ನಾಟಕಕ್ಕೆ ಮೊದಲ ಬಾರಿಗೆ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಗೆದ್ದು ಕೊಡುವಲ್ಲಿ ಕಾರ್ಯಪ್ಪ ಪಾತ್ರವೂ ಮಹತ್ವದ್ದಾಗಿತ್ತು. ಕಾರ್ಯಪ್ಪ 20.60 ಸರಾಸರಿಯಲ್ಲಿ 10 ವಿಕೆಟ್‌ ಉರುಳಿಸಿದ್ದರು. ಕೆಪಿಎಲ್‌ನಲ್ಲಿ ಕಾರ್ಯಪ್ಪ ಬಿಜಾಪುರ ಬುಲ್ಸ್‌ ತಂಡವನ್ನು ಪ್ರತಿನಿಧಿಸಿದ್ದಾರೆ.

ಹ್ಯಾಟ್ರಿಕ್‌ ಹೀರೋ ವಾರಿಯರ್‌
ಕೇರಳದ ಸಂದೀಪ್‌ ವಾರಿಯರ್‌ ಕೂಡ ಮುಷ್ತಾಕ್‌ ಅಲಿ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ 8 ವಿಕೆಟ್‌ ಉರುಳಿಸಿದ್ದರು. ಆಂಧ್ರಪ್ರದೇಶ ವಿರುದ್ಧ ಹ್ಯಾಟ್ರಿಕ್‌ ಸಾಧಿಸಿದ ಹೆಗ್ಗಳಿಕೆ ವಾರಿಯರ್‌ ಅವರದಾಗಿತ್ತು. ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ನಲ್ಲಿ ಕೇರಳ ಪರ ಸರ್ವಾಧಿಕ 12 ವಿಕೆಟ್‌ ಕಿತ್ತ 27ರ ಹರೆಯದ ವಾರಿಯರ್‌, ಐಪಿಎಲ್‌ನಲ್ಲಿ ಇದಕ್ಕೂ ಮುನ್ನ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

ಕಮಲೇಶ್‌ ನಾಗರಕೋಟಿ ಕಳೆದ ಐಪಿಎಲ್‌ ಋತುವನ್ನು ಪಾದದ ನೋವಿನಿಂದಾಗಿ ಕಳೆದುಕೊಂಡಿದ್ದರು. ಈ ಬಾರಿ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದಾರೆ. ಭಾರತದ ಅಂಡರ್‌-19 ತಂಡದ ಪ್ರಮುಖ ಬೌಲರ್‌ ಶಿವಂ ಮಾವಿ ಕೂಡ ಬೆನ್ನು ನೋವಿಗೆ ಸಿಲಿಕಿದ್ದಾರೆ. ಕೆಕೆಆರ್‌ ತನ್ನ ಮೊದಲ ಪಂದ್ಯವನ್ನು ಮಾ. 24ರಂದು ಈಡನ್‌ ಗಾರ್ಡನ್ಸ್‌ನಲ್ಲಿ ಸನ್‌ರೈಸರ್ ಹೈದರಾಬಾದ್‌ ವಿರುದ್ಧ ಆಡಲಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.