ಬಿ.ಸಿ.ರಮೇಶ್‌ ಬೆಂಗಾಲ್‌ಗೆ ಹೊಸ ಕೋಚ್‌


Team Udayavani, Mar 21, 2019, 12:30 AM IST

bc-ramesh.jpg

ಬೆಂಗಳೂರು: ಮಾಜಿ ಕಬಡ್ಡಿ ಆಟಗಾರ ಬಿ.ಸಿ.ರಮೇಶ್‌ 7ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಬೆಂಗಾಲ್‌ ವಾರಿಯರ್ ತಂಡದ ಪರ ಕೋಚ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಸ್ವತಃ ಈ ವಿಷಯವನ್ನು ಉದಯವಾಣಿಗೆ ಬಿ.ಸಿ.ರಮೇಶ್‌ ತಿಳಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡಕ್ಕೆ ಬಿ.ಸಿ.ರಮೇಶ್‌ ಕೋಚ್‌ ಆಗಿದ್ದರು. ಇವರ ಸಾರಥ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ಮೊದಲ ಸಲ ಪ್ರೊ ಕಬಡ್ಡಿ ಟ್ರೋಫಿ ಜಯಿಸಿ ಇತಿಹಾಸ ನಿರ್ಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಹೊಸ ಅವಕಾಶದ ಬಗ್ಗೆ ಮಾತನಾಡಿದ ಬಿ.ಸಿ.ರಮೇಶ್‌ ತನ್ನ ಖುಷಿ ಹಂಚಿಕೊಂಡಿದ್ದು ಹೀಗೆ, “ಕಳೆದ ಹಲವು ವರ್ಷಗಳ ಅನುಭವ ನನಗೆ ಇಂದು ಇಂತಹ ದೊಡ್ಡ ಅವಕಾಶ ಕಲ್ಪಿಸಿಕೊಟ್ಟಿದೆ. ಇದರಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗುತ್ತೇನೆ ಎನ್ನುವ ನಂಬಿಕೆಯೂ ನನಗಿದೆ. ಈ ಹಿಂದೆಯೂ ಬೆಂಗಾಲ್‌ ತಂಡದ ಪರ ಕೋಚ್‌ ಆಗಿ ಕೆಲಸ ಮಾಡಿದ್ದೇನೆ. ಆ ತಂಡ ನನಗೆ ತವರು ಮನೆ ಇದ್ದಂತೆ ಎಂದು ತಿಳಿಸಿದರು. ಇದೇ ವೇಳೆ ಬೆಂಗಳೂರು ಬುಲ್ಸ್‌ ಫ್ರಾಂಚೈಸಿ ನಿಮ್ಮನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಲಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಂಗಳೂರು ಫ್ರಾಂಚೈಸಿಯಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಅದಕ್ಕಿಂತ ಹೆಚ್ಚಾಗಿ ಬೆಂಗಾಲ್‌ ವಾರಿಯರ್ ತಂಡ ಒಳ್ಳೆಯ ಅವಕಾಶ ನೀಡಿದೆ. ಇದನ್ನು ತಿರಸ್ಕರಿಸಲು ಮನಸ್ಸಾಗಲಿಲ್ಲ ಎಂದರು.

ಪ್ರೊ ಕಬಡ್ಡಿ 2ನೇ ಆವೃತ್ತಿಯಲ್ಲಿ ಬಿ.ಸಿ.ರಮೇಶ್‌ ಬೆಂಗಾಲ್‌ ವಾರಿಯರ್ ತಂಡಕ್ಕೆ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ 3 ಹಾಗೂ ನಾಲ್ಕನೇ ಆವೃತ್ತಿಯಲ್ಲಿ ಬಿ.ಸಿ.ರಮೇಶ್‌ ಪಾಲ್ಗೊಂಡಿರಲಿಲ್ಲ. 5ನೇ ಆವೃತ್ತಿಯಲ್ಲಿ ಪುಣೆ ತಂಡದ ಕೋಚ್‌ ಆಗುವ ಮೂಲಕ ಮತ್ತೆ ಪ್ರೊ ಕಬಡ್ಡಿ ಕುಟುಂಬ ಸೇರಿಕೊಂಡರು. ಆ ಕೂಟದಲ್ಲಿ ಪುಣೆ ತಂಡವನ್ನು ಪ್ರೀ ಕ್ವಾರ್ಟರ್‌ಫೈನಲ್‌ ಹಂತದ ತನಕ ಯಶಸ್ವಿಯಾಗಿ ನಡೆಸಿದ್ದ ಹೆಗ್ಗಳಿಕೆ ರಮೇಶರದ್ದು. ಆರನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡವನ್ನು ಕೂಡಿಕೊಂಡಿದ್ದ ಬಿ.ಸಿ.ರಮೇಶ್‌ ಭಾರೀ ಸಂಚಲನ ಸೃಷ್ಟಿಸಿದ್ದರು. ತಂಡದ ನಾಯಕ ರೋಹಿತ್‌ ಕುಮಾರ್‌, ಪವನ್‌ ಸೆಹ್ರಾವತ್‌ ಹಾಗೂ ಕಾಶಿಲಿಂಗ್‌ ಅಡಕೆಯಂತಹ ತಾರಾ ಆಟಗಾರರಿಗೆ ಯಶಸ್ವಿ ಟಿಪ್ಸ್‌ ನೀಡಿದ್ದರು. ಇದರ ಪರಿಣಾಮವಾಗಿಯೇ ಬೆಂಗಳೂರು ಬುಲ್ಸ್‌ ತಂಡ ಫೈನಲ್‌ನಲ್ಲಿ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಟ್ರೋಫಿ ಎತ್ತಿತ್ತು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.