ಮೂಢನಂಬಿಕೆಗೆ ವಿರೋಧ: ಅಕ್ಷತೆ ಜೇಬಿಗಿಟ್ಟುಕೊಂಡ ಜಾರಕಿಹೊಳಿ!
Team Udayavani, Jan 16, 2017, 3:45 AM IST
ಬೆಳಗಾವಿ: ತಾವು ಮೂಢನಂಬಿಕೆಗಳ ವಿರೋಧಿ ಎಂಬುದನ್ನು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮತ್ತೂಮ್ಮೆ ಸಾಬೀತುಪಡಿಸಿದರು.
ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದ ಅಡಿಗಲ್ಲು ಸಮಾರಂಭದಲ್ಲಿ ಪುರೋಹಿತರು ನೀಡಿದ ಅಕ್ಷತೆಯನ್ನು (ಅಕ್ಕಿಕಾಳು) ಅಡಿಗಲ್ಲಿನ ಕೆಳಕ್ಕೆ ಹಾಕದೇ ಜೇಬಿಗೆ ಹಾಕಿಕೊಂಡರು. ಪುರೋಹಿತರು ಸಂಪ್ರದಾಯದಂತೆ ಮಂತ್ರ ಹೇಳಿ ಕೊಟ್ಟಿದ್ದ ಅಕ್ಷತೆಯನ್ನು ಸಚಿವ ಆರ್.ವಿ. ದೇಶಪಾಂಡೆ, ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಇತರರು ಅಡಿಗಲ್ಲಿನ ಮೇಲೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?