ಮೂಢನಂಬಿಕೆಗೆ ವಿರೋಧ: ಅಕ್ಷತೆ ಜೇಬಿಗಿಟ್ಟುಕೊಂಡ ಜಾರಕಿಹೊಳಿ!
Team Udayavani, Jan 16, 2017, 3:45 AM IST
ಬೆಳಗಾವಿ: ತಾವು ಮೂಢನಂಬಿಕೆಗಳ ವಿರೋಧಿ ಎಂಬುದನ್ನು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮತ್ತೂಮ್ಮೆ ಸಾಬೀತುಪಡಿಸಿದರು.
ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದ ಅಡಿಗಲ್ಲು ಸಮಾರಂಭದಲ್ಲಿ ಪುರೋಹಿತರು ನೀಡಿದ ಅಕ್ಷತೆಯನ್ನು (ಅಕ್ಕಿಕಾಳು) ಅಡಿಗಲ್ಲಿನ ಕೆಳಕ್ಕೆ ಹಾಕದೇ ಜೇಬಿಗೆ ಹಾಕಿಕೊಂಡರು. ಪುರೋಹಿತರು ಸಂಪ್ರದಾಯದಂತೆ ಮಂತ್ರ ಹೇಳಿ ಕೊಟ್ಟಿದ್ದ ಅಕ್ಷತೆಯನ್ನು ಸಚಿವ ಆರ್.ವಿ. ದೇಶಪಾಂಡೆ, ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಇತರರು ಅಡಿಗಲ್ಲಿನ ಮೇಲೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!