ಭೈರಪ್ಪ ಶ್ರೇಷ್ಠ ಕಾದಂಬರಿಕಾರ ಅಲ್ಲ, ಜನಪ್ರಿಯ ಲೇಖಕ: ಕುಂವೀ


Team Udayavani, Jan 30, 2017, 3:45 AM IST

KUm.jpg

ಬಾಗಲಕೋಟೆ: ಡಾ|ಎಸ್‌.ಎಲ್‌ ಭೈರಪ್ಪ  ಶ್ರೇಷ್ಠ ಕಾದಂಬರಿಕಾರ ಅಲ್ಲ. ಅವರೊಬ್ಬ ಜನಪ್ರಿಯ ಲೇಖಕ. ಉತ್ತರಕಾಂಡ ಇನ್ನೂ ಅಚ್ಚುಗೊಳ್ಳುವಾಗಲೇ ಮೂರು ಮುದ್ರಣ ಕಂಡಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಅವರ ಕಾದಂಬರಿಗಳು ಸನಾತನ ಧರ್ಮ ಪ್ರಚಾರಕ್ಕಾಗಿ ಇರುವ ಕರಪತ್ರಗಳಂತಿವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕುಂ.ವೀರಭದ್ರಪ್ಪ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸ್ವಾತಂತ್ರಾéನಂತರ ಈ ದೇಶವನ್ನು ರಾಜಕಾರಣಿಗಳು -ಸಾಹಿತಿಗಳು ಒಡೆದಷ್ಟು ಯಾರೂ ಒಡೆದಿಲ್ಲ ಎಂದು ಭೈರಪ್ಪ ಹೇಳಿದ್ದಾರೆ. ಆದರೆ  ಅವರ ಕಾದಂಬರಿಗಳಲ್ಲೇ ಒಡಕು ಹುಟ್ಟಿಸುವ ಅಕ್ಷರಗಳಿವೆ.  ರಾಜಕಾರಣಿಗಳ ಬಗ್ಗೆ ಟೀಕಿಸುವ ಭೈರಪ್ಪನವ‌ರೇ ಪ್ರಧಾನಿ ಮೋದಿ ಅವರೊಂದಿಗಿದ್ದಾರೆ. ಬಿಜೆಪಿ, ಆರ್‌ಎಸ್‌ಎಸ್‌ನ ಪ್ರಚಾರಕರಂತೆ ವರ್ತಿಸುತ್ತಾರೆ ಎಂದರು. ಭೈರಪ್ಪನವರಿಗೆ ಜ್ಞಾನಪೀಠ ಪ್ರಶಸ್ತಿ ಬರಬೇಕೆಂದು ಕೆಲವರು ಹೇಳಿದ್ದಾರೆ. ಅವರು ಕಳಪೆ ಲೇಖಕರಂತೂ ಅಲ್ಲ. ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದರೆ ಸಂತೋಷ ಎಂದು ಹೇಳಿದರು.

ಕತ್ತೆ ಸಂತತಿ ಸಂರಕ್ಷಿಸಿ:
ಗೋವಿನ ಹಾಲಿನಲ್ಲಿ ಇರುವ ಪೌಷ್ಟಿಕಾಂಶಗಿಂತ, ಕತ್ತೆ ಹಾಲಿನಲ್ಲಿ ಪೌಷ್ಟಿಕಾಂಶ ಹೆಚ್ಚಿಗೆ ಇರುತ್ತದೆ. ಈ ನಿಟ್ಟಿನಲ್ಲಿ ಕತ್ತೆಯನ್ನೇಕೆ ರಾಷ್ಟ್ರಪ್ರಾಣಿಯನ್ನಾಗಿ ಮಾಡಬಾರದು ಎಂದು ಕುಂ.ವೀ. ಪ್ರಶ್ನಿಸಿದರು. ಕೆಲವರು ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಮಾಡುತ್ತೇವೆ ಎಂದು ಹೊರಟಿದ್ದಾರೆ. ಗೋವಿನ ಹಾಲಿಗಿಂತ ಕತ್ತೆ ಹಾಲು ಅತ್ಯುತ್ತಮ. ಆದರೆ, ಕತ್ತೆ ಮತ್ತು ಕಾಗೆಯನ್ನು ಸನಾತನ ಸಮಾಜ ಕೀಳಾಗಿ ಕಾಣುತ್ತಾ  ಬಂದಿದೆ.  ಪಕ್ಷಿಗಳಲ್ಲಿ ಕಾಗೆ, ಪ್ರಾಣಿಗಳಲ್ಲಿ ಕತ್ತೆ ಶ್ರೇಷ್ಠವಾಗಿದೆ. ರಾಜ್ಯದಲ್ಲಿ ಕತ್ತೆ ಸಂತತಿ ಸಂರಕ್ಷಣೆ ಮತ್ತು ಬೆಳವಣಿಗೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.