ಬಿಜೆಪಿಯಲ್ಲಿನ ಗೊಂದಲ ಬಗೆಹರಿದಿದೆ: ಬಿಎಸ್ವೈ
Team Udayavani, Feb 5, 2017, 3:45 AM IST
ಕಲಬುರಗಿ: ಬಿಜೆಪಿಯಲ್ಲಿನ ಗೊಂದಲ ಬಗೆಹರಿದಿದೆ. ತಾವು ಹಾಗೂ ಈಶ್ವರಪ್ಪ ಒಟ್ಟಾಗಿದ್ದೇವೆ. ನಮ್ಮಲ್ಲೀಗ ಯಾವುದೇ ವೈಷಮ್ಯವಿಲ್ಲ. ಫೆ. 12ರಂದು ಹಿಂದುಳಿದ ವರ್ಗದ ಮುಖಂಡರ ಸಭೆ ಕರೆಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗಾಗಿ ಸಭೆ ಕರೆಯಲಾಗಿದೆ. ಸಭೆ ನಂತರ ತಾವು, ಈಶ್ವರಪ್ಪ ಪಕ್ಷದ ಮುಖಂಡರೊಂದಿಗೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇವೆ ಎಂದು ಬಿಎಸ್ ವೈ ತಿಳಿಸಿದರು. ಮಾಜಿ ಸಚಿವ ಸೋಮಣ್ಣ ಅವರಿಗೆ ಯಾವುದೇ ರೀತಿಯ ಅಸಮಾಧಾನ, ಅನ್ಯಾಯವಾಗಿಲ್ಲ.
ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಉತ್ತರ ಪ್ರದೇಶ, ಗೋವಾ ಸೇರಿದಂತೆ ಪಂಚರಾಜ್ಯಗಳ
ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ