ಮತ್ತೆ  ಹಾರಾಟಕ್ಕೆ ಸಾರಸ್‌; ಎನ್‌ಎಎಲ್‌ ಕನಸು


Team Udayavani, Feb 17, 2017, 3:45 AM IST

saras.jpg

ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ಎಂಟು ವರ್ಷಗಳ ಹಿಂದೆ ಅಪಘಾತಕ್ಕೀಡಾಗಿ ಸೇವೆ ಸ್ಥಗಿತಗೊಳಿಸಿದ “ಸಾರಸ್‌’ ಯುದ್ಧ ವಿಮಾನ ಒಂದೂವರೆ ತಿಂಗಳಲ್ಲಿ ಮತ್ತೆ ಹಾರಾಟ ಆರಂಭಿಸಲಿದೆ.

ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್‌ ಮತ್ತು ನ್ಯಾಷನಲ್‌ ಏರೋಸ್ಪೇಸ್‌ ಲಿಮಿಟೆಡ್‌
(ಎನ್‌ಎಎಲ್‌) ನಿರ್ದೇಶಕ ಜಿತೇಂದ್ರ ಯಾದವ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಏರೋ ಇಂಡಿಯಾ ಪ್ರದರ್ಶನದಲ್ಲಿ ಗುರುವಾರ ಮಾತನಾಡಿದ ಅವರು, 2009ರಲ್ಲಿ ನಗರದ ಬಿಡದಿ ಬಳಿ ಅಪಘಾತಕ್ಕೊಳಗಾಗಿ ಮೂವರನ್ನು ಬಲಿ ತೆಗೆದುಕೊಂಡ ಬಳಿಕ ಸಾರಸ್‌ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕ ಹಾಗೂ ವಿಮಾನ ರೆಕ್ಕೆಗೆ ಸಂಬಂಧಪಟ್ಟ ಲೋಪಗಳನ್ನು ಸರಿಪಡಿಸಿಕೊಂಡು
ಅಭಿವೃದ್ಧಿಯಾದ “ಸಾರಸ್‌’ ಎರಡನೇ ಮಾದರಿಯ ಒಟ್ಟಾರೆ ತೂಕ ಮೊದಲ ಮಾದರಿಗಿಂತ 400 ಕೆ.ಜಿ. ಇಳಿಕೆಯಾಗಿತ್ತು. ಬಳಿಕ ಈ ವಿಮಾನವನ್ನು ರಕ್ಷಣಾ ಕಾರ್ಯದಲ್ಲೂ ಬಳಸುವ ಬಗ್ಗೆ ಚಿಂತನೆ ಆರಂಭವಾಯಿತು.

ಅಪಘಾತಕ್ಕೆ ಕಾರಣಗಳೇನು ಎಂಬುದರ ಬಗ್ಗೆ ವಿಸ್ತೃತವಾದ ವರದಿಯನ್ನು ಪಡೆದು ವಿಮರ್ಶೆ ಮಾಡಲಾಗಿದೆ. ಅಪಘಾತಕ್ಕೆ ಕಾರಣವಾಗಿರುವ ದೋಷಗಳನ್ನು ಸರಿಪಡಿಸಿ ನವೀಕರಣ ಮಾಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಸಾರಸ್‌ ವಿಮಾನ ಹಾರಾಟ ಆರಂಭವಾಗಲಿದೆ. ಸದ್ಯಕ್ಕೆ 14 ಸೀಟುಗಳೊಂದಿಗೆ ಹಾರಾಟ ನಡೆಸಲಾಗುವುದು. ಒಂದು ವರ್ಷದ ಬಳಿಕ 14 ಸೀಟುಗಳನ್ನು 19 ಸೀಟಿಗೆ ಏರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

 ಸಿಎಸ್‌ಐಆರ್‌ ರಾಷ್ಟ್ರೀಯ ಏರೋಸ್ಪೇಸ್‌ ಪ್ರಯೋಗಾಲಯ ಸಿದ್ಧಪಡಿಸಿರುವ ನೂತನ ಸಾರಸ್‌ನ ಇಂಜಿನ್‌ ಸಾಮರ್ಥ್ಯ
ಹಿಂದಿಗಿಂತಲೂ ಉತ್ತಮಪಡಿಸಲಾಗಿದೆ.ಎಂಜಿನ್‌ ಸಾಮರ್ಥಯ ಹೆಚ್ಚಿಸಲಾಗಿದೆ. ವಿಮಾನದ ರೆಕ್ಕೆ ಸೇರಿದಂತೆ ವಿನ್ಯಾಸ ಬದಲಿಸಲಾಗಿದೆ. ಪೈಲಟ್‌ ಮತ್ತು ವಿನ್ಯಾಸದ ನಡುವೆ ಸಮನ್ವಯ ಕಾಯ್ದುಕೊಳ್ಳುವಂತೆ ರೂಪಿಸಲಾಗಿದೆ. ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಯಶಸ್ವಿಯಾಗಿದೆ. ಸಾರಸ್‌ ವಿಮಾನವನ್ನು ಭವಿಷ್ಯದಲ್ಲಿ ಮತ್ತೆ ನಾಗರಿಕ ವಿಮಾನವನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು. 

ಎನ್‌ಎಎಲ್‌ ಕನಸು
ಎಂಬತ್ತರ ದಶಕದ ಮಧ್ಯಭಾಗದಲ್ಲಿ ಮೂಡಿದ ಚಿಂತನೆಯಂತೆ ಎನ್‌ಎಎಲ್‌ 1991ರಿಂದ ಬಹುಪಯೋಗಿ ನಾಗರಿಕ ಬಳಕೆ ವಿಮಾನದ ಮಾದರಿ ಸಿದ್ಧಪಡಿಸುವ ಕಾರ್ಯ ಆರಂಭಿಸಿತ್ತು. ಇ¨ಕ್ಕೆ ರಷ್ಯಾ ಸಹಭಾಗಿತ್ವ ನೀಡಿತ್ತು. ಬಳಿಕ ರಷ್ಯಾ ಯೋಜನೆಯಿಂದ ಹಿಂದೆ ಸರಿದಿತ್ತು. 1999ರಲ್ಲಿ ಯೋಜನೆಗೆ ಮತ್ತೆ ಚಾಲನೆ ದೊರಕಿತ್ತು. ಅದರಂತೆ ರೂಪುಗೊಂಡ “ಸಾರಸ್‌’ ಎಚ್‌ಎಎಲ್‌ ವಿಮಾನನಿಲ್ದಾಣದಲ್ಲಿ 2004ರ ಮೇ 29ರಂದು ಮೊಟ್ಟ ಮೊದಲ ಹಾರಾಟ ನಡೆಸಿತ್ತು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.