ಸರ್ಕಾರ ರೈತರ ಸಾಲಮನ್ನಾ ಮಾಡಲಿ: ಕೋಳಿವಾಡ
Team Udayavani, Mar 4, 2017, 3:50 AM IST
ದಾವಣಗೆರೆ:ತೀವ್ರ ಬರಗಾಲದ ಹಿನ್ನೆಲೆ ರೈತರ ಸಾಲ ಮನ್ನಾ ಮಾಡುವ ಕುರಿತು ಕ್ರಮ ಕೈಗೊಳ್ಳಲು ವಿಧಾನ ಸಭಾ ಕಲಾಪದಲ್ಲೇ ಸರ್ಕಾರಕ್ಕೆ ಹೇಳಿರುವುದಾಗಿ ವಿಧಾನ ಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ತಿಳಿಸಿದ್ದಾರೆ.
ಶುಕ್ರವಾರ ರಾಣೆಬೆನ್ನೂರಿನ ಕುಂದುವಾಡ ಕೆರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು,ರಾಜ್ಯದಲ್ಲಿರುವ ಒಟ್ಟಾರೆ ರೈತರ ಸಾಲ 52 ಸಾವಿರಕೋಟಿಯಲ್ಲಿ 10-12 ಕೋಟಿಯಷ್ಟು ಸಾಲ ಸಹಕಾರ ಕ್ಷೇತ್ರದಲ್ಲಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಒಪ್ಪಿದಲ್ಲಿ 50:50 ಸಾಲ ಮನ್ನಾಕ್ಕೆ ಸಿದಟಛಿ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಆದರೆ, ಸಾಲ ಮನ್ನಾ ವಿಚಾರವಾಗಿ ತಾವು ಅಧಿಕೃತ ಹೇಳಿಕೆ ನೀಡಲು ಒಪ್ಪುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ