ನನ್ನ ಕ್ಷೇತ್ರ ಆಯ್ಕೆಗೆ ರಮೇಶ ಯಾರು?: ಸತೀಶ ಜಾರಕಿಹೊಳಿ
Team Udayavani, Mar 6, 2017, 3:45 AM IST
ಬೆಳಗಾವಿ: ನಾನು ಬೆಳಗಾವಿ ಜಿಲ್ಲೆ ಬಿಟ್ಟು ಹೋಗುತ್ತೇನೆ. ರಾಯಚೂರು ಜಿಲ್ಲೆ ನನ್ನ ಮುಂದಿನ ವಿಧಾನಸಭಾ ಕೇಂದ್ರ ಎಂದು ಹೇಳಿಕೆ ನೀಡಿರುವ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಜವಾಬ್ದಾರಿ ಏನು ಎಂಬುದನ್ನು ಮರೆತಿದ್ದಾರೆ. ನನ್ನ ಸ್ಪರ್ಧೆಯ ಕ್ಷೇತ್ರ ಆಯ್ಕೆ ಮಾಡಲು ಅವರು ಯಾರು?- ಇದು ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರ ನೇರ ಮಾತು.
ಭಾನುವಾರ “ಉದಯವಾಣಿ’ ಜತೆ ಮಾತನಾಡಿದ ಅವರು, ನಾನು ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಂದು ಹೇಳಲು ರಮೇಶ ಜಾರಕಿಹೊಳಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು. ನಾನು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ನಾನು ರಾಯಚೂರು ಜಿಲ್ಲೆಗೆ ಹೋಗಲು ಕಾರಣ ಏನು. ಅಥವಾ ಸಚಿವರ ಮುಂದೆ ನಾನೇನಾದರೂ ಹಾಗೆ ಹೇಳಿದ್ದೇನೆಯೇ? ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಈ ರೀತಿ ಹೇಳಿಕೆ ನೀಡುವ ಮುನ್ನ ಆಲೋಚಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ