ಕೊಪ್ಪಳದ ಹೋಟೆಲ್‌ಗೆ ದಲಿತರಿಗಿಲ್ಲ ಪ್ರವೇಶ!


Team Udayavani, Mar 8, 2017, 8:14 AM IST

08-STATE-7.jpg

ಕೊಪ್ಪಳ: ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಯಲಬುರ್ಗಾ ತಾಲೂಕಿನ ತಲ್ಲೂರು ಗ್ರಾಮದಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದೊಂದು ತಿಂಗಳಿಂದ ಸವರ್ಣೀಯ-ದಲಿತರ ನಡುವೆ ಸಂಘರ್ಷ ನಡೆಯುತ್ತಿದೆ.

ಹೋಟೆಲ್‌, ಸಲೂನ್‌ ಬಂದ್‌ ಆಗಿವೆ. ಮಾಹಿತಿಯಿದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ತಲ್ಲೂರಿನಲ್ಲಿ 10 ದಲಿತ ಹಾಗೂ 270 ಸವರ್ಣೀಯ ಕುಟುಂಬಗಳಿವೆ. ಅಂದಾಜು 1800 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ 2 ಸಣ್ಣ ಹೋಟೆಲ್‌ ಹಾಗೂ 2 ಸಲೂನ್‌ಗಳಿದ್ದವು. ಮೊದಲಿನಿಂದಲೂ ದಲಿತ ಯುವಕರಿಗೆ ಹೋಟೆಲ್‌ ಹೊರಗಡೆ ಟೀ, ಟಿಫ‌ನ್‌
ವ್ಯವಸ್ಥೆ ಇತ್ತು. ಆದರೆ, ಇತ್ತೀಚೆಗೆ ದಲಿತ ಯುವಕನೊಬ್ಬ ಹೋಟೆಲ್‌ ಹೊರಗೆ ಚಹಾ ಕುಡಿವ ಪದ್ಧತಿಯನ್ನು ಪ್ರಶ್ನಿಸಿ ಪ್ರವೇಶಕ್ಕೆ ಒತ್ತಾಯಿಸಿದ್ದಾನೆ. ಹೋಟೆಲ್‌ ಮಾಲೀಕರು ಪ್ರವೇಶ ನಿರ್ಬಂಧಿ ಸಿರುವುದು ಸಂರ್ಘ‌ಕ್ಕೆ ಕಾರಣವಾಗಿದೆ. ಹೋಟೆಲ್‌ ಸಂಪೂರ್ಣ ಬಂದ್‌ ಆಗಿದ್ದು, ಗ್ರಾಮಸ್ಥರು ಸುತ್ತಮುತ್ತಲಿನ ಊರುಗಳ ಹೋಟೆಲ್‌ಗ‌ಳಿಗೆ ಹೋಗುವಂತಾಗಿದೆ. ಯಲಬುರ್ಗಾ ತಹಶೀಲ್ದಾರ್‌, ತಾಪಂ
ಇಒ, ಗ್ರಾಪಂ ಪಿಡಿಒ ಹಾಗೂ ಇತರ ಅಧಿಕಾರಿಗಳಿಗೆ ತಲ್ಲೂರು ಗ್ರಾಮದ ಪರಿಸ್ಥಿತಿ ತಿಳಿದಿದ್ದರೂ ಇತ್ತ ತಲೆ ಹಾಕಿಲ್ಲ.  

ತಲ್ಲೂರಿನಲ್ಲಿ ದಲಿತರಿಗೆ ಹೋಟೆಲ್‌ ಪ್ರವೇಶ ನಿರಾಕರಣೆ ಮಾಡಿದ ಕುರಿತು ನನಗೆ ಮಾಹಿತಿ ಇಲ್ಲ. ಕೂಡಲೇ ತಹಶೀಲ್ದಾರ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು.
ಎಂ. ಕನಗವಲ್ಲಿ, ಡಿಸಿ, ಕೊಪ್ಪಳ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.