ಉಮೇದುವಾರ್‌ ಶುರು; ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ


Team Udayavani, Mar 21, 2017, 3:45 AM IST

Ban21031701Medn.jpg

ಗುಂಡ್ಲುಪೇಟೆ: ಸಚಿವ ಮಹದೇವಪ್ರಸಾದ್‌ರವರ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯಾದ ಮೊದಲು ದಿನವೇ ಹಿಂಸಾರಂಭ ಪಡೆದುಕೊಂಡಿದೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕು ಕಚೇರಿ ಮುಂಭಾಗದಲ್ಲಿ ನೆರೆದಿದ್ದ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಪರಿಣಾಮವಾಗಿ ಮೂವರು ಪೊಲೀಸರು ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ಬಿಜೆಪಿ ಅಭ್ಯರ್ಥಿ ಸಿ.ಎಸ್‌.ನಿರಂಜನಕುಮಾರ್‌ ಮತ್ತು ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್‌ರಿಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಮೆರವಣಿಗೆ ನಡೆಸಿ ಬಹಿರಂಗ ಸಭೆ ಮುಗಿಸಿಕೊಂಡು ತಾಲೂಕು ಕಚೇರಿಗೆ ಬರುವ ವೇಳೆಗೆ 12.10 ಆಗಿತ್ತು. ಈ ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಡಾ|ಗೀತಾ ಮಹದೇವಪ್ರಸಾದ್‌ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿ ಕಡೆಗೆ ಸಾಗುತ್ತಿರುವ ಮಾಹಿತಿ ಬಂದಿತು. ಆಗ ಬಿಜೆಪಿ ಮುಖಂಡರು ತಾಲೂಕು ಕಚೇರಿಗೆ ಹೋಗಿ ನಾಮಪತ್ರ ಸಲ್ಲಿಸಿ ಹೊರಬಂದರು. ಅದೇ ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲೂಕು ಕಚೇರಿ ಹತ್ತಿರ ಬಂದಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಮುಖಾಮುಖೀಯಾದರು.

ಈ ಸಮಯದನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಿದ್ದಾರೆ. ಇದರಿಂದ ವ್ಯಗ್ರಗೊಂಡ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲು, ಚಪ್ಪಲಿ ತೂರಿದರು. ಇದನ್ನು ಕಂಡ ಪೊಲೀಸರು ಮೊದಲು ಶಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದರಾದರೂ ಉದ್ರಿಕ್ತರು ನಿಯಂತ್ರಣಕ್ಕೆ ಬರಲಿಲ್ಲ. ಆಗ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಈ ಮಧ್ಯೆ ಪೊಲೀಸರು ಕಡೆಗೂ ದುಷ್ಕರ್ಮಿಗಳು ಕಲ್ಲು ತೂರಿದರು. ಪರಿಣಾಮ ಎಎಸ್‌ಐ ನಾಗರಾಜು, ಪೇದೆಗಳಾದ ಮಂಜುನಾಥಸ್ವಾಮಿ, ನಾಗರಾಜು ಗಾಯಗೊಂಡುರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಲಾಠಿಪ್ರಹಾರ ನಡೆಸಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರೆನ್ನಲಾದ ನಾಲ್ವರು ಗಾಯಗೊಂಡಿದ್ದು, ಇವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.