ನೀರು ಪೂರೈಕೆಗೂ ಬಂತು ಆಧಾರ್‌!


Team Udayavani, Mar 26, 2017, 10:17 AM IST

adhar.jpg

ಗದಗ: ಪ್ರಧಾನಿ ನರೇಂದ್ರ ಮೋದಿ ಅವರ “ಡಿಜಿಟಲ್‌ ಇಂಡಿಯಾ’ದ ಪ್ರಭಾವ ಇದೀಗ ಗ್ರಾಮೀಣ ಭಾಗದ ನೀರು ಸರಬರಾಜು ವ್ಯವಸ್ಥೆಯನ್ನೂ ಆವರಿಸಿಕೊಳ್ಳುತ್ತಿದೆ. ಜಿಲ್ಲೆಯ ಬರಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಇನ್ಫೊಧೀಸಿಸ್‌ ಹಾಗೂ ಸಂಕಲ್ಪ ಸಂಸ್ಥೆಗಳು ಗ್ರಾಮಸ್ಥರಿಗೆ ಬಾರ್‌ಕೋಡ್‌ ಆಧರಿತ “ಜಲಧಾರೆ’ ಕಾರ್ಡ್‌ ವಿತರಿಸಿದ್ದು, ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಆನ್‌ಲೈನ್‌ ಮೂಲಕವೇ ನಿರ್ವಹಿಸುತ್ತಿವೆ.

“ಬರ’ ಎಂಬುದು ಕೆಲವರಿಗೆ ವರವಿದ್ದಂತೆ. ಸರ್ಕಾರಿ ಅನುದಾನವೇ ಇರಲಿ, ಸಹೃದಯಿಗಳ ದೇಣಿಗೆಯೇ ಇರಲಿ. ಜನಸೇವೆ ಹೆಸರಲ್ಲಿ ಜೇಬಿಗಿಳಿ ಸುವವರೇ ಹೆಚ್ಚು. ಈ ಹಿನ್ನೆಲೆಯಲ್ಲಿ ಇನ್ಫೊಸಿಸ್‌ ಹಾಗೂ ಸಂಕಲ್ಪ ಸಂಸ್ಥೆಗಳು ನೀರು ಪೂರೈಕೆ ಯನ್ನು ಪಾರದರ್ಶಕ ಗೊಳಿ ಸಲು ಮುಂದಾಗಿದ್ದು, ಈ ನಿಟ್ಟಿ ನಲ್ಲಿ “ಜಲ ಧಾರೆ’ ಕಾರ್ಡ್‌ ವಿತರಿಸಿವೆ. ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ 26 ಗ್ರಾಮಗಳನ್ನು ಆಯ್ದುಕೊಂಡಿರುವ ಸ್ವಯಂ ಸೇವಾ ಸಂಸ್ಥೆಗಳು, 5 ಗ್ರಾಮಗಳಲ್ಲಿ ನೀರು ಸರಬರಾಜು ಆರಂಭಿಸಿವೆ. ಈ ಪೈಕಿ ಲಕ್ಕಲಕಟ್ಟಿ, ಹಳ್ಳಿಕೇರಿ, ಸಿಂಗಟರಾಯನಕೆರೆ, ಸಿಂಗಟರಾಯನ ಕೆರೆ ತಾಂಡಾ ಹಾಗೂ ದಿಂಡೂರು ಗ್ರಾಮ ಸ್ಥರಿಗೆ “ಜಲಧಾರೆ’ ಕಾರ್ಡ್‌ ವಿತರಿಸಿದ್ದು, ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿವೆ.

“ಜಲಧಾರೆ’ ಕಾರ್ಡ್‌ ವಿಶೇಷತೆ: ನೀರು ಸರಬರಾಜು ಮಾಡುವ ಗ್ರಾಮಗಳ ಜನರಿಂದ ಆಧಾರ್‌ ಪ್ರತಿ ಪಡೆದುಕೊಂಡು,
ಸಂಸ್ಥೆಯ ಗಣಕ ಯಂತ್ರದಲ್ಲಿ ಎಲ್ಲ ಮಾಹಿತಿ ದಾಖಲಿಸಲಾಗುತ್ತದೆ. ಬಳಿಕ, ಬಾರ್‌ಕೋಡ್‌ ಆಧರಿತ “ಜಲಧಾರೆ’
ಎಂಬ ಕಾರ್ಡ್‌ನ್ನು ಅಭಿವೃದ್ಧಿ ಪಡಿಸಿ, ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಟ್ಯಾಂಕರ್‌ ನೀರು
ಬಿಡುವಾಗ ಜನರಿಂದ ಕಾರ್ಡ್‌ ಪಡೆಯುವ ಸಂಸ್ಥೆಯ ಸ್ವಯಂ ಸೇವಕರು, ಅದನ್ನು ತಮ್ಮ ಮೊಬೈಲ್‌ ಆ್ಯಪ್‌ ಮೂಲಕ
ಬಾರ್‌ಕೋಡ್‌ ರೀಡ್‌ ಮಾಡಿ, ಆನ್‌ ಲೈನ್‌ನಲ್ಲಿ ಮುಖ್ಯ ಕಚೇರಿಗೆ ಮಾಹಿತಿ ರವಾನಿಸುತ್ತಾರೆ. ಇದರಿಂದಾಗಿ ನೀರು
ಪೂರೈಕೆ ಬಗ್ಗೆ ಸಮಗ್ರ ಮಾಹಿತಿ ಸಿಗುತ್ತದೆ. ಇದರಿಂದಾಗಿ ದೇಣಿಗೆ ನೀಡುವವರಿಗೆ ವಿಶ್ವಾಸಾರ್ಹತೆ ಹೆಚ್ಚುತ್ತದೆ. ಜೊತೆಗೆ, ನೀರು ಪೂರೈಕೆ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುತ್ತದೆ ಎಂಬುದು ಸಂಸ್ಥೆಯ ಅಭಿಪ್ರಾಯ. ಬರ ಪೀಡಿತ ಗ್ರಾಮಗಳಿಗೆ ನೀರು ಪೂರೈಕೆಯಲ್ಲಿ ನಡೆಯುವ ಅಕ್ರಮಗಳ ಕಡಿವಾಣಕ್ಕೆ “ಜಲಧಾರೆ’ ಕಾರ್ಡ್‌ ಸರ್ಕಾರಕ್ಕೂ ಮಾದರಿ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.