ಏನಯ್ಯಾ ನಿನಗೆ ಮದ್ವೆ ಆಗಿಲ್ವಾ? ಪ್ರಚಾರದ ವೇಳೆ ಸಿಎಂ ಹಾಸ್ಯ
Team Udayavani, Mar 31, 2017, 2:10 PM IST
ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಂಜನಗೂಡು ಕ್ಷೇತ್ರದಲ್ಲಿ ಬಿರುಸಿನ ಉಪಚುನಾವಣಾ ಪ್ರಚಾರ ನಡೆಸಿದರು.
ರೋಡ್ಶೋ ನಡೆಸುತ್ತಿದ್ದ ವೇಳೆ ಗೋಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರನ್ನು ಹಾಡಿ ಹೊಗಳಿದರು. ನಮ್ಮ ಅಭ್ಯರ್ಥಿ ಸ್ಥಳೀಯ, ಕ್ಷೇತ್ರದ ಸಂಪೂರ್ಣ ಪರಿಚಯ ಉಳ್ಳ ವ್ಯಕ್ತಿ.. ಹೀಗೆ ಹೊಗಳುವಾಗ ಎದುರಿಗಿದ್ದ ಕಾರ್ಯಕರ್ತ ಅವರಿಗೆ ಮದ್ವೆ ಆಗಿಲ್ಲಾ ಸಾರ್ ಎಂದ.
ಕೂಡಲೇ ಮುಗುಳ್ನಕ್ಕ ಸಿಎಂ ಹೌದೇನಯ್ಯಾ..ನಿನಗೆ ಮದ್ವೆ ಆಗಿಲ್ವಾ .. ಎಂದು ಪ್ರಶ್ನಿಸಿದರು. ಇದಕ್ಕೆ ಕೇಶವಮೂರ್ತಿ ತಲೆ ಅಲ್ಲಾಡಿಸಿದರು. ಒಮ್ಮೆಲೆ ಎಲ್ಲರೂ ನಕ್ಕರು.
ನೋಡಿ ನಮ್ಮ ಅಭ್ಯರ್ಥಿಗೆ ಹೆಂಡತಿ ಮಕ್ಕಳಿಗೆ ಹಣ ಮಾಡುವ ಉದ್ದೇಶ ವಿಲ್ಲ. ಇದಕಿಂತ ಒಳ್ಳೆಯ ಅಭ್ಯರ್ಥಿ ನಿಮಗೆ ಸಿಗುವುದಿಲ್ಲ ಎಂದರು.
ಸಿಎಂ ನಂಜನೂಡು ಕೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್