ಏನಯ್ಯಾ ನಿನಗೆ ಮದ್ವೆ ಆಗಿಲ್ವಾ? ಪ್ರಚಾರದ ವೇಳೆ ಸಿಎಂ ಹಾಸ್ಯ
Team Udayavani, Mar 31, 2017, 2:10 PM IST
ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಂಜನಗೂಡು ಕ್ಷೇತ್ರದಲ್ಲಿ ಬಿರುಸಿನ ಉಪಚುನಾವಣಾ ಪ್ರಚಾರ ನಡೆಸಿದರು.
ರೋಡ್ಶೋ ನಡೆಸುತ್ತಿದ್ದ ವೇಳೆ ಗೋಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರನ್ನು ಹಾಡಿ ಹೊಗಳಿದರು. ನಮ್ಮ ಅಭ್ಯರ್ಥಿ ಸ್ಥಳೀಯ, ಕ್ಷೇತ್ರದ ಸಂಪೂರ್ಣ ಪರಿಚಯ ಉಳ್ಳ ವ್ಯಕ್ತಿ.. ಹೀಗೆ ಹೊಗಳುವಾಗ ಎದುರಿಗಿದ್ದ ಕಾರ್ಯಕರ್ತ ಅವರಿಗೆ ಮದ್ವೆ ಆಗಿಲ್ಲಾ ಸಾರ್ ಎಂದ.
ಕೂಡಲೇ ಮುಗುಳ್ನಕ್ಕ ಸಿಎಂ ಹೌದೇನಯ್ಯಾ..ನಿನಗೆ ಮದ್ವೆ ಆಗಿಲ್ವಾ .. ಎಂದು ಪ್ರಶ್ನಿಸಿದರು. ಇದಕ್ಕೆ ಕೇಶವಮೂರ್ತಿ ತಲೆ ಅಲ್ಲಾಡಿಸಿದರು. ಒಮ್ಮೆಲೆ ಎಲ್ಲರೂ ನಕ್ಕರು.
ನೋಡಿ ನಮ್ಮ ಅಭ್ಯರ್ಥಿಗೆ ಹೆಂಡತಿ ಮಕ್ಕಳಿಗೆ ಹಣ ಮಾಡುವ ಉದ್ದೇಶ ವಿಲ್ಲ. ಇದಕಿಂತ ಒಳ್ಳೆಯ ಅಭ್ಯರ್ಥಿ ನಿಮಗೆ ಸಿಗುವುದಿಲ್ಲ ಎಂದರು.
ಸಿಎಂ ನಂಜನೂಡು ಕೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ