ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಗೆಲುವು: ಆಂಜನೇಯ
Team Udayavani, Apr 15, 2017, 11:18 AM IST
ಚಿತ್ರದುರ್ಗ: ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆ ಎದುರಿಸಿದ್ದೇವೆ. ಮುಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಿ 2018ರಲ್ಲಿ ಅಧಿಧಿಕಾರಕ್ಕೆ ಬರುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಚ್. ಮುನಿಯಪ್ಪನವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವಂತೆ ಒತ್ತಾಯಿಸಲು ಹೈಕಮಾಂಡ್ ಬಳಿ ನಿಯೋಗ ತೆರಳಲಾಗುವುದು ಎಂದರು.
“ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಮಾದಿಗ ಸಮುದಾಯದ ಹಿರಿಯರಾದ ಕೆ.ಎಚ್. ಮುನಿಯಪ್ಪನವರು ಆಕಾಂಕ್ಷಿಯಾಗಿದ್ದಾರೆ. ಅವರ ಹಿರಿತನ, ಸೇವೆ ಗುರುತಿಸಿ ಅಧ್ಯಕ್ಷ ಪಟ್ಟ ನೀಡುವಂತೆ ನಾವು ಹೈಕಮಾಂಡ್ ಬಳಿ ನಿಯೋಗ ತೆರಳಿ ಒತ್ತಾಯಿಸುತ್ತೇವೆ’ ಎಂದರು.
ಸುಡುಗಾಡು ಸಿದ್ಧರ ಮನೆಯಲ್ಲಿ ವಾಸ್ತವ್ಯ
ಚಿತ್ರದುರ್ಗ: ಸಮಾಜ ಕಲ್ಯಾಣ ಖಾತೆ ಸಚಿವ ಎಚ್. ಆಂಜನೇಯ ತಮ್ಮ ಸ್ವ ಕ್ಷೇತ್ರದ ರಾಮಗಿರಿ ಗ್ರಾಮದಲ್ಲಿ ಶುಕ್ರವಾರ ಗ್ರಾಮ ವಾಸ್ತವ್ಯ ಮಾಡಿದರು. ಈ ಬಾರಿ ಸಚಿವರ ಪತ್ನಿ ವಿಜಯಮ್ಮ ಆಂಜನೇಯ ಅವರಿಗೆ ಸಾಥ್ ನೀಡಿದ್ದು ವಿಶೇಷವಾಗಿತ್ತು. ಈ ಮೊದಲು ಮೊಳಕಾಲ್ಮೂರು ತಾಲೂಕಿನ ಹನುಮನ ಗುಡ್ಡದಲ್ಲಿ 2015 ಸೆಪ್ಟೆಂಬರ್ 22ರಂದು ವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರು. ಸಚಿವರು ಅರೆ ಮಲೆನಾಡು ಖ್ಯಾತಿಯ ರಾಮಗಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡಾ ವಣೆಯ ಸುಡುಗಾಡು ಸಿದ್ಧರ ಮನೆಯೊಂದರಲ್ಲಿ ರಾತ್ರಿ ವಾಸ್ತವ್ಯ ಹೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು