ಭಿನ್ನರಿಗೆ ಶಾಕ್:ರೇಣುಕಾಚಾರ್ಯ ಸಹಿತ ನಾಲ್ವರಿಗೆ ಹುದ್ದೆಯಿಂದ ಕೊಕ್!
Team Udayavani, Apr 30, 2017, 12:11 PM IST
ಬೆಂಗಳೂರು:ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಮತ ಶಮನಗೊಳಿಸಲು ಮುಂದಾಗಿರುವ ವರಿಷ್ಠರು ಕೆಲ ಕ್ರಮಗಳನ್ನ ಕೈಗೊಳ್ಳುತ್ತಿದ್ದು ಎರಡೂ ಬಣಗಳ ತಲಾ ಇಬ್ಬರನ್ನು ಹುದ್ದೆಯಿಂದ ವಜಾಗೊಳಿಸಿದೆ.
ಈಶ್ವರಪ್ಪ ಬಣದ ಭಾನುಪ್ರಕಾಶ್, ನಿರ್ಮಲ್ ಕುಮಾರ್ ಸುರಾನಾ ಅವರುಗಳನ್ನು ಉಪಾಧ್ಯಕ್ಷ ಸ್ಥಾನದಿಂದ ಕೈ ಬಿಡಲಾಗಿದ್ದು, ಯಡಿಯೂರಪ್ಪ ಬಣದ ಎಂ.ಪಿ. ರೇಣುಕಾಚಾರ್ಯಗೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದ್ದು, ಗೋ ಮಧುಸೂಧನ್ ಅವರನ್ನು ರಾಜ್ಯ ವಕ್ತಾರ ಹುದ್ದೆಯಿಂದ ಕೆಳಗಿಳಿಸಿ ಎರಡೂ ಬಣಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಭಾನುಪ್ರಕಾಶ್, ನಿರ್ಮಲ್ ಕುಮಾರ್ ಸುರಾನಾಅವರನ್ನು ವಜಾ ಗೊಳಿಸಿದ್ದಕ್ಕೆ ಈಶ್ವರಪ್ಪ ಮತ್ತು ಸೊಗಡು ಶಿವಣ್ಣ ಅವರು ಬಹಿರಂಗವಾಗಿ ಅಸಮಧಾನ ಹೊರ ಹಾಕಿದ್ದಾರೆ. ಪಕ್ಷಕ್ಕಾಗಿ ದುಡಿದ ನಿಷ್ಠಾವಂತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ