2 ವಿಚಾರಗಳಲ್ಲಿ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ:BSY ಹೇಳಿದ್ದೇನು?
Team Udayavani, May 2, 2017, 10:35 AM IST
ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತು ಈಶ್ವರಪ್ಪ ಈ ಎರಡು ವಿಚಾರಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡದಿರಲು ನಾನು ಸ್ವಯಂ ನಿರ್ಬಂಧ ಹೇರಿಕೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರು ಪ್ರಶ್ನಿಸಿದಾಗ ಈ ಉತ್ತರ ನೀಡಿದ ಅವರು ನಾನು ವರಿಷ್ಠರಿಗೆ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಿದ್ದೇನೆ. 2018 ರ ಚುನಾವಣೆ ಮತ್ತು ಮಿಷನ್ 150 ಬಗ್ಗೆ ಗಮನ ಹರಿಸುತ್ತೇನೆ. ಪಕ್ಷವನ್ನು ಸಂಘಟಿಸಲು ರಾಜ್ಯಾಧ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಮೇ 5ಮತ್ತು 6 ರಂದು ಮೈಸೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಕೇಂದ್ರ ಸಚಿವರಾದಿ ಎಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ